ಕಳ್ಳ ಸ್ವಾಮಿ ಯುವರಾಜ್ ಜೊತೆ ರಾಧಿಕಾ ಕುಮಾರಸ್ವಾಮಿ ನಂಟು: ಮಹತ್ವದ ಸುದ್ದಿಗೋಷ್ಠಿ!

ಬಿಜೆಪಿ ಹಾಗೂ ಆರ್​ಎಸ್​ಎಸ್​ ಮುಖಂಡರ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆರೋಪದ ಮೇಲೆ ಅರೆಸ್ಟ್​ ಆಗಿರುವ ಯುವರಾಜ್ ಅಲಿಯಾಸ್ ಸ್ವಾಮಿ ಪ್ರಕರಣದಲ್ಲಿ ದೊಡ್ಡ ಟ್ವಿಸ್ಟ್​ ಸಿಕ್ಕಿದೆ. ಆರೋಪಿ ಯುವರಾಜನಿಂದ ನಟಿ ರಾಧಿಕಾ ಕುಮಾರಸ್ವಾಮಿ ಖಾತೆಗೆ 1.25 ಕೋಟಿ ರೂ. ಹಣ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. 

Share this Video
  • FB
  • Linkdin
  • Whatsapp

ಬೆಂಗಳೂಋಉ(ಜ.06): ಬಿಜೆಪಿ ಹಾಗೂ ಆರ್​ಎಸ್​ಎಸ್​ ಮುಖಂಡರ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆರೋಪದ ಮೇಲೆ ಅರೆಸ್ಟ್​ ಆಗಿರುವ ಯುವರಾಜ್ ಅಲಿಯಾಸ್ ಸ್ವಾಮಿ ಪ್ರಕರಣದಲ್ಲಿ ದೊಡ್ಡ ಟ್ವಿಸ್ಟ್​ ಸಿಕ್ಕಿದೆ. ಆರೋಪಿ ಯುವರಾಜನಿಂದ ನಟಿ ರಾಧಿಕಾ ಕುಮಾರಸ್ವಾಮಿ ಖಾತೆಗೆ 1.25 ಕೋಟಿ ರೂ. ಹಣ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. 

Add Asianetnews Kannada as a Preferred SourcegooglePreferred

ವೈರಲ್ ಆಗುತ್ತಿದೆ ರಾಧಿಕಾ ಕುಮಾರಸ್ವಾಮಿ ಈ ಹಳೇ ವಿಡಿಯೋ; ನೀವೇ ನೋಡಿ!

ಇನ್ನು ಈ ಸಂಬಂಧ ಇಂದು ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ರಾಧಿಕಾ ಕುಮಾರಸ್ವಾಮಿ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ. ನಟಿ ರಾಧಿಕಾ ಕುಮಾರಸ್ವಾಮಿ, ರಾಧಿಕಾ ಸಹೋದರ ರವಿರಾಜ್‌ ಕೂಡ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ಯುವರಾಜ್ ಖಾತೆಯಿಂದ ಹಣ ವರ್ಗಾವಣೆ ಆದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ.

Related Video