ರಾಜ್ಯಾದ್ಯಂತ ರೈಲ್‌ ರೋಕೋ ಚಳವಳಿ: ರೈತ ಮುಖಂಡರು ಪೊಲೀಸ್‌ ವಶಕ್ಕೆ

ದೇಶಾದ್ಯಂತ ರೈಲ್‌ ರೋಕೋ ಚಳವಳಿ| ರಾಜ್ಯದಲ್ಲೂ ಉತ್ತಮ ಬೆಂಬಲ| ರಾಜ್ಯಾದ್ಯಂತ ರೈಲು ನಿಲ್ದಾಣಗಳ ಬಳಿ ಪ್ರತಿಭಟನೆ| ಪ್ರತಿಭಟನಾಕಾರರೊಂದಿಗೆ ಪೊಲೀಸರ ವಾಗ್ವಾದ| 

Share this Video
  • FB
  • Linkdin
  • Whatsapp

ಬೆಂಗಳೂರು(ಫೆ.18): ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಕರೆ ದೇಶಾದ್ಯಂತ ಕರೆ ಕೊಟ್ಟಿರುವ ರೈಲ್‌ ರೋಕೋ ಚಳವಳಿಗೆ ರಾಜ್ಯದಲ್ಲೂ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯಾದ್ಯಂತ ರೈಲು ನಿಲ್ದಾಣಗಳ ಬಳಿ ರೈಲ್‌ ತಡೆ ನಡೆಸಲು ಮುಂದಾಗಿದ್ದ ಪ್ರತಿಭಟನಾಕಾರರೊಂದಿಗೆ ಪೊಲೀಸರು ವಾಗ್ವಾದ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾಕರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಯಚೂರು, ಬೆಳಗಾವಿ, ವಿಜಯಪುರ, ಕೋಲಾರ, ಮೈಸೂರಿನಲ್ಲಿ ರೈಲು ನಿಲ್ದಾಣಗಳ ಬಳಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೀಸಲಾತಿ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಸಿಎಂ ಬಿಎಸ್‌ವೈ

Related Video