ರಾಜಕೀಯದಲ್ಲಿ CD ಬಿರುಗಾಳಿ; ದಿನೇಶ್ ಕಲ್ಲಹಳ್ಳಿ ಯೂ ಟರ್ನ್ ಹೊಡೆದಿದ್ಯಾಕೆ..?

ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿ, ರಮೇಶ್ ಜಾರಕಿಹೊಳಿ ರಾಜಿನಾಮೆಗೆ ಕಾರಣವಾಗಿದ್ದ  ಸಿ.ಡಿ. ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 08): ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿ, ರಮೇಶ್ ಜಾರಕಿಹೊಳಿ ರಾಜಿನಾಮೆಗೆ ಕಾರಣವಾಗಿದ್ದ ಸಿ.ಡಿ. ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮಾಜಿ ಸಚಿವರ ವಿರುದ್ಧ ನೀಡಿದ್ದ ದೂರು ಹಿಂಪಡೆಯಲು ಪೊಲೀಸರಿಗೆ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಪತ್ರ ಬರೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಾಹುಕಾರ್ ರಾಸಲೀಲೆ ಕೇಸ್ : ಸಿಂಗಲ್ ಬೆಡ್‌ ರೂಂ, ಸೀಡಿ ಲೇಡಿಗಾಗಿ ತಲಾಶ್..!

'ಮಾಜಿ ಮುಖ್ಯ​ಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಐದು ಕೋಟಿ ರು. ಡೀಲ್‌ ನಡೆ​ದಿದೆ ಎಂದು ನನ್ನ ಮೇಲೆ ಗುರುತರ ಆರೋಪ ಮಾಡಿ​ದ್ದಾ​ರೆ. ಅವರ ಈ ಹೇಳಿಕೆಯಿಂದ ಜನ ನನ್ನನ್ನು ಸಂಶಯದಿಂದ ನೋಡುವಂತಾಗಿದೆ. ಮಾಹಿತಿ ಕೊಡುವವರನ್ನು ಟಾರ್ಗೆಟ್‌ ಮಾಡುತ್ತಿರುವುದು ನೋವಿನ ಸಂಗತಿ. ಇದ​ರಿಂದ ಮಾನ​ಸಿಕವಾಗಿ ನೊಂದು ದೂರು ವಾಪಸ್‌ ಪಡೆ​ಯಲು ನಿರ್ಧರಿಸಿದ್ದೇನೆ' ಎಂದಿದ್ಧಾರೆ. 

Related Video