Asianet Suvarna News Asianet Suvarna News

IAS ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆಗೆ ಈ ವಿಚಾರ ಕಾರಣವಾಯ್ತೆ?

IAS ಅಧಿಕಾರಿ ವಿಜಯ್ ಶಂಕರ್ ಅತ್ಮಹತ್ಯೆ ಕಾರಣದ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಎಂದು ತಿಳಿದು ಬಂದಿದೆ. ಮನೆ, ಕಚೇರಿಯಲ್ಲಿ ತನಿಖೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ. ಕೌಟುಂಬಿಕ ವಿಚಾರ, IMA ಕೇಸ್ ಖಿನ್ನತೆ ಕಾಡಿರಬಹುದಾ ಎಂಬ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೂ ಮುನ್ನ ವಿಧಾನಸೌಧಕ್ಕೆ ತೆರಳಿದ್ದರು. ಅಧಿಕಾರಿಗಳ ಜೊತೆ ಚರ್ಚೆಯನ್ನೂ ನಡೆಸಿದ್ದರು. ಮಧ್ಯಾಹ್ನ ಎರಡು ಗಂಟೆಗೆ ಮನೆಗೆ ಆಗಮಿಸಿದ್ದರು. ಮನೆಯವರ ಬಳಿ ಸ್ವಲ್ಪ ಸಮಯ ಕಳೆದು ಆ ನಂತರ ಮೊದಲ ಮಹಡಿಗೆ ತೆರಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಸಂಶಯಗಳಿಗೆ ಕಾರಣವಾಗಿದೆ. 

ಬೆಂಗಳೂರು (ಜೂ. 24): IAS ಅಧಿಕಾರಿ ವಿಜಯ್ ಶಂಕರ್ ಅತ್ಮಹತ್ಯೆ ಕಾರಣದ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಎಂದು ತಿಳಿದು ಬಂದಿದೆ. ಮನೆ, ಕಚೇರಿಯಲ್ಲಿ ತನಿಖೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ. 

IPS ಅಧಿಕಾರಿ ಅಜಯ್ ಹಿಲೋರಿಗೆ ಕೊರೋನಾ ಶಾಕ್

ಕೌಟುಂಬಿಕ ವಿಚಾರ, IMA ಕೇಸ್ ಖಿನ್ನತೆ ಕಾಡಿರಬಹುದಾ ಎಂಬ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೂ ಮುನ್ನ ವಿಧಾನಸೌಧಕ್ಕೆ ತೆರಳಿದ್ದರು. ಅಧಿಕಾರಿಗಳ ಜೊತೆ ಚರ್ಚೆಯನ್ನೂ ನಡೆಸಿದ್ದರು. ಮಧ್ಯಾಹ್ನ ಎರಡು ಗಂಟೆಗೆ ಮನೆಗೆ ಆಗಮಿಸಿದ್ದರು. ಮನೆಯವರ ಬಳಿ ಸ್ವಲ್ಪ ಸಮಯ ಕಳೆದು ಆ ನಂತರ ಮೊದಲ ಮಹಡಿಗೆ ತೆರಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಸಂಶಯಗಳಿಗೆ ಕಾರಣವಾಗಿದೆ. 

Video Top Stories