Asianet Suvarna News Asianet Suvarna News

ಪವಿತ್ರಾ ಗೌಡಗೆ ಪರಪ್ಪನ ಅಗ್ರಹಾರದೊಳಗೆ ಬಂಧಿ, ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ!

ಪರಪ್ಪನ ಆಗ್ರಹಾರದಿಂದ ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್,  ದರ್ಶನ್ ಫೋಟೋ ತೆಗೆದು ವೈರಲ್ ಮಾಡಿದ ವೇಲುಗೆ ಜೈಲಿನೊಳಗೆ ಭಾರಿ ಥಳಿತ, ಮುಜುಗರ ತಪ್ಪಿಸಿಕೊಳ್ಳಲು ಸರ್ಕಾರದಿಂದ ತ್ವರಿತ ಕಾರ್ಯಾಚರಣೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

First Published Aug 27, 2024, 11:18 PM IST | Last Updated Aug 27, 2024, 11:18 PM IST

ನಟ ದರ್ಶನ್ ಗ್ಯಾಂಗ್ ಜೈಲಿನಲ್ಲಿ ಐಷಾರಾಮಿಯಾಗಿ ದಿನ ದೂಡುತ್ತಿರುವ ಫೋಟೋಗಳು ಬಹಿರಂಗವಾಗಿ ಕೋಲಾಹಲ ಸೃಷ್ಟಿಯಾದ ಬೆನ್ನಲ್ಲೇ ಇದೀಗ ಕೋರ್ಟ್ ಮಹತ್ವದ ಆದೇಶ ನೀಡಿದೆ. ದರ್ಶನ್‌ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದರೆ 14 ಆರೋಪಿಗಳನ್ನೂ ಶಿಫ್ಟ್ ಮಾಡಲಾಗಿದೆ. A1 ಆರೋಪಿ ಪವಿತ್ರಾ ಗೌಡ ಬೆಂಗಳೂರಿನ ಪರಪ್ಪನ ಆಗ್ರಹಾರ ಜೈಲಿನಲ್ಲಿದ್ದರೆ, ಎ2 ಆರೋಪಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ.

Video Top Stories