Asianet Suvarna News Asianet Suvarna News

News Hour | ಅಧಿವೇಶನದಲ್ಲಿ ಸದ್ದು ಮಾಡಿದ ಮೀಸಲಾತಿ & ಸುರತ್ಕಲ್ ಮರ್ಡರ್!

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಎಸ್‌.ಎಸ್‌ಟಿ ಮೀಸಲಾತಿ ವಿಸ್ತರಣೆಯ ಕ್ರೆಡಿಟ್‌ ವಾರ್

ಬೆಳಗಾವಿ(ಡಿ.27): ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಎಸ್‌.ಎಸ್‌ಟಿ ಮೀಸಲಾತಿ ವಿಸ್ತರಣೆಯ ಕ್ರೆಡಿಟ್‌ ವಾರ್ ನಡೆದಿದೆ. ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಜ. ನಾಗಮೋಹನ್‌ ದಾಸ್‌ ಸಮಿತಿ ರಚನೆ ಆಗಿತ್ತು. ಆ ಸಮಿತಿ ಒಂದು ವರದಿಯನ್ನ ನೀಡಿತ್ತು. ಎಸ್‌ಸಿ, ಎಸ್‌ಟಿ ಮೀಸಲಾತಿ ವಿಸ್ತರಣೆ ಅಗಬೇಕು ಅಂತ ಹೇಳಿತ್ತು. ಇದರ ಜತೆ ಸುರತ್ಕಲ್‌ ಮರ್ಡರ್‌ ಕೇಸಿನ ಬಗ್ಗೆಯ ಬಿಸಿ ಬಿಸಿ ಚರ್ಚೆ ನಡೆದಿದೆ. 

Karnataka Politics: ಇಂದು ದೆಹಲಿಗೆ ತೆರಳಲಿರುವ ಸಿಎಂ: ಹೈಕಮಾಂಡ್ ಜೊತೆ ಹಲವು ವಿಚಾರಗಳ ಚರ್ಚೆ

Video Top Stories