Asianet Suvarna News Asianet Suvarna News

ಮೇ 4 ರಿಂದ ರಾಜ್ಯದಲ್ಲಿ ಬೇರೆ ಗೈಡ್‌ಲೈನ್ಸ್

ಲಾಕ್‌ಡೌನ್ 3.0 ಮೇ 17 ರವರೆಗೆ ಮುಂದುವರೆದಿದೆ. ರಾಜ್ಯವನ್ನು ರೆಡ್ ಝೋನ್, ಅರೆಂಜ್ ಝೋನ್ ಹಾಗೂ ಗ್ರೀನ್ ಝೋನ್‌ಗಳಾಗಗಿ ವಿಂಗಡಿಸಿ ಅದಕ್ಕೆ ತಕ್ಕಂತೆ ಒಂದಷ್ಟು ವಿನಾಯಿತಿಯನ್ನೂ ನೀಡಲಾಗಿದೆ. ಇಂದು ಎಲ್ಲಾ ಜಿಲ್ಲೆಗಳ ಡಿಸಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್ ನಡೆಸಿ ಚರ್ಚೆ ನಡೆಸಿದ್ದಾರೆ. ಜೊತೆಗೆ ಇತರ ಸಚಿವರೊಂದಿಗೂ ಮಾತುಕತೆ ನಡೆಸಿದ್ದಾರೆ. ಸಭೆಯಲ್ಲಿ ಭಾಗಿಯಾದ ಕಂದಾಯ ಸಚಿವ ಆರ್ ಅಶೋಕ್ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

ಬೆಂಗಳೂರು (ಮೇ. 02): ಲಾಕ್‌ಡೌನ್ 3.0 ಮೇ 17 ರವರೆಗೆ ಮುಂದುವರೆದಿದೆ. ರಾಜ್ಯವನ್ನು ರೆಡ್ ಝೋನ್, ಅರೆಂಜ್ ಝೋನ್ ಹಾಗೂ ಗ್ರೀನ್ ಝೋನ್‌ಗಳಾಗಗಿ ವಿಂಗಡಿಸಿ ಅದಕ್ಕೆ ತಕ್ಕಂತೆ ಒಂದಷ್ಟು ವಿನಾಯಿತಿಯನ್ನೂ ನೀಡಲಾಗಿದೆ. ಇಂದು ಎಲ್ಲಾ ಜಿಲ್ಲೆಗಳ ಡಿಸಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್ ನಡೆಸಿ ಚರ್ಚೆ ನಡೆಸಿದ್ದಾರೆ. ಜೊತೆಗೆ ಇತರ ಸಚಿವರೊಂದಿಗೂ ಮಾತುಕತೆ ನಡೆಸಿದ್ದಾರೆ. ಸಭೆಯಲ್ಲಿ ಭಾಗಿಯಾದ ಕಂದಾಯ ಸಚಿವ ಆರ್ ಅಶೋಕ್ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

ಸರ್ಕಾರ ಉಚಿತವಾಗಿ ಕಾರ್ಮಿಕರನ್ನು ಊರಿಗೆ ಕಳಿಸಬೇಕು: ಸಿದ್ದರಾಮಯ್ಯ

Video Top Stories