14 ಜಿಲ್ಲೆಗಳಿಗೆ ರಿಲೀಫ್: ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಿಷ್ಟು..!

ಗ್ರೀನ್‌ ಝೋನ್‌ನಲ್ಲಿ ಬರುವ 14 ಜಿಲ್ಲೆಗಳಲ್ಲಿ ಅಂಗಡಿ-ಮುಂಗಟ್ಟು ತೆರೆಯಲು ಅನುಮತಿ ನೀಡಲಾಗಿದೆ. ಇನ್ನು ರೆಡ್ ಝೋನ್‌ಗೆ ಯಾವುದೇ ವಿನಾಯ್ತಿ ನೀಡಿಲ್ಲ. ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಕೂಡಾ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಏ.28): ಕೊರೋನಾ ವೈರಸ್‌ ಹರಡದಂತೆ ತಡೆಯುವ ನಿಟ್ಟಿನಲ್ಲಿ ಈಗಾಗಲೇ ಎರಡನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಹೀಗಿರುವಾಗಲೇ ಒಂದೂ ಪ್ರಕರಣಗಳು ದಾಖಲಾಗದ ಗ್ರೀನ್‌ ಝೋನ್‌ಗೆ ಸರ್ಕಾರ ಕೆಲವೊಂದ ಅಗತ್ಯ ವಿನಾಯ್ತಿಗಳನ್ನು ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗ್ರೀನ್‌ ಝೋನ್‌ನಲ್ಲಿ ಬರುವ 14 ಜಿಲ್ಲೆಗಳಲ್ಲಿ ಅಂಗಡಿ-ಮುಂಗಟ್ಟು ತೆರೆಯಲು ಅನುಮತಿ ನೀಡಲಾಗಿದೆ. ಇನ್ನು ರೆಡ್ ಝೋನ್‌ಗೆ ಯಾವುದೇ ವಿನಾಯ್ತಿ ನೀಡಿಲ್ಲ. ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಕೂಡಾ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಲಾಕ್‌ಡೌನ್: ಗ್ರೀನ್‌ ಝೋನ್‌ನಲ್ಲಿರುವವರಿಗೆ ಗುಡ್‌ ನ್ಯೂಸ್ ನೀಡಿದ ಸರ್ಕಾರ..!

ಇನ್ನುಳಿದಂತೆ ಮೇ 04ರ ನಂತರ ತಾಲೂಕು ಹಂತದಲ್ಲಿ ಯಾವೆಲ್ಲಾ ಗ್ರೀನ್ ಝೋನ್ ಪ್ರದೇಶಗಳಿವೆಯೋ ಅಲ್ಲೆಲ್ಲಾ ಕೆಲವೊಂದು ವಿನಾಯಿತಿ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಮಾತನಾಡುವುದಾಗಿಯೂ ಅಶೋಕ್ ತಿಳಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

Related Video