ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಕಳಂಕಿತ ವ್ಯಕ್ತಿ ವೀಸಿ ವಿವಾದ. ಡಾ. ಜಯಕರ ಶೆಟ್ಟಿ ಸ್ಪಷ್ಟನೆ

- ಆರೋಗ್ಯ ವಿವಿಗೆ ಕಳಂಕಿತ ವ್ಯಕ್ತಿ ವೀಸಿ: ವಿವಾದ- ಖಾಸಗಿ ಕಾಲೇಜು ಪ್ರಾಂಶುಪಾಲ ಜಯಕರ ಶೆಟ್ಟಿನೇಮಕ- ದಂತ ಕಾಲೇಜು ಸೀಟು ಅಕ್ರಮ ಆರೋಪ ಹೊತ್ತಿರುವ ಜಯಕರ ಶೆಟ್ಟಿ

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 13): ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಹಂಗಾಮಿ ವಿಸಿ ನೇಮಕ ವಿಚಾರ ಬಹಳ ವಿವಾದಕ್ಕೀಡಾಗಿದೆ. 27 ವರ್ಷಗಳ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿ ಖಾಸಗಿ ಕಾಲೇಜಿನ ಪ್ರಾಂಶುಪಾಲರನ್ನು ಕರೆತಂದು ವಿಸಿಯಾಗಿ ನೇಮಕ ಮಾಡಲಾಗಿದೆ.

Add Asianetnews Kannada as a Preferred SourcegooglePreferred

ವಿಸಿಯಾಗಿ ನೇಮಕವಾಗಿರುವ ಜಯಕರ ಶೆಟ್ಟಿ ದಂತ ಕಾಲೇಜು ಸೀಟು ಅಕ್ರಮ ಆರೋಪ ಹೊತ್ತಿದ್ದಾರೆ. ಈ ಬಗ್ಗೆ ಸ್ವತಃ ಜಯಕರ ಶೆಟ್ರನ್ನ ಮಾತನಾಡಿಸಿದಾಗ, ನಮ್ಮ ಮೇಲೆ ಸಿಬಿಐ ದಾಳಿ ನಡೆದಿದ್ದು ನಿಜ. ಆದರೆ ನಮ್ಮ ಮೇಲೆ ಎಫ್‌ಆರ್ ದಾಖಲಾಗಿಲ್ಲ. ಚಾರ್ಜ್ ಶೀಟ್ ಆಗಲಿಲ್ಲ. ಅಲ್ಲಿಗೆ ಈ ಪ್ರಕರಣದಲ್ಲಿ ನಾನು ಆರೋಪಿ ಕೂಡಾ ಅಲ್ಲ' ಎಂದು ಹೇಳಿದ್ದಾರೆ. 

Related Video