Asianet Suvarna News Asianet Suvarna News

ಪೀಪಲ್ ಟ್ರೀ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ದುಪ್ಪಟ್ಟು ಹಣ ವಸೂಲಿ

ಪೀಪಲ್ ಟ್ರೀ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಆರ್‌ಆರ್ ನಗರ ಶಾಸಕ ಮುನಿರತ್ನ, ಮಾಜಿ ಕಾರ್ಪೋರೇಟರ್ ಜಿ ಕೆ ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. 

ಬೆಂಗಳೂರು (ಏ. 27): ಪೀಪಲ್ ಟ್ರೀ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಆರ್‌ಆರ್ ನಗರ ಶಾಸಕ ಮುನಿರತ್ನ, ಮಾಜಿ ಕಾರ್ಪೋರೇಟರ್ ಜಿ ಕೆ ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಿನ್ನೆ ಒಂದು ದಿನ 7 ಜನ ಸಾವನ್ನಪ್ಪಿದ್ದಾರೆ. 

14 ದಿನ ಜನತಾ ಕರ್ಫ್ಯೂ... ಬೆಂಗಳೂರಿನಿಂದ ಜನರ ಮಹಾಗುಳೆ

Video Top Stories