ಬೆಳಗಾವಿ, ಕಾರವಾರ ನಮ್ದು ಎಂದು 'ಮಹಾ' ಡಿಸಿಎಂ ಹೇಳಲು ಬಿಎಸ್‌ವೈ ನೇರ ಕಾರಣ: ಸಾರಾ ಗೋವಿಂದು

ಬೆಳಗಾವಿ, ಕಾರವಾರ ನಮ್ದು ಎಂದು ಹೇಳಿಕೆ ಕೊಟ್ಟು ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಕನ್ನಡಿಗರನ್ನು ಕೆರಳಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ನ. 18): ಬೆಳಗಾವಿ, ಕಾರವಾರ ನಮ್ದು ಎಂದು ಹೇಳಿಕೆ ಕೊಟ್ಟು ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಕನ್ನಡಿಗರನ್ನು ಕೆರಳಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು ಬಿಎಸ್‌ವೈ ಸಂಪುಟದ ಕೆಲ ಸಚಿವರಿಗೆ ಕೊನೆಯ ಕ್ಯಾಬಿನೆಟ್ ಸಭೆ?

ಅಜಿತ್ ಪವಾರ್ ಹೇಳಿಕೆಯನ್ನು ಖಂಡಿಸಿ, ಸಾರಾ ಗೋವಿಂದು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 'ಇದಕ್ಕೆ ನಾವ್ಯಾಕೆ ಉತ್ತರ ಕೊಡಬೇಕು? ಮುಖ್ಯಮಮತ್ರಿಗಳು ಮರಾಠಾ ನಿಗಮ ಮಾಡಿದ್ದಾರಲ್ಲ, ಅವರೇ ಉತ್ತರ ಕೊಡಲಿ. ಅವರೇ ಇದಕ್ಕೆ ನೇರವಾಗಿ ಹೊಣೆಯಾಗುತ್ತಾರೆ. ಕರ್ನಾಟಕದಲ್ಲಿರುವವರಿಗೆ ಯಾರಿಗೆ ನಿಗಮ ಮಾಡಿದರೂ ವಿರೋಧ ಇಲ್ಲ. ಆದರೆ ಮರಾಠಿಗರಿಗೆ ನಿಗಮ ಮಾಡಿ ಮೈಮೇಲೆ ಎಳೆದುಕೊಂಡಿದ್ದಾರೆ. ಇದಕ್ಕೆಲ್ಲಾ ಸರ್ಕಾರ, ಮುಖ್ಯಮಂತ್ರಿಗಳು ಹೊಣೆಯಾಗುತ್ತಾರೆ. ಅವರೇ ಉತ್ತರಿಸಬೇಕು' ಎಂದು ಹೇಳಿದ್ದಾರೆ. 

Related Video