Shivamogga: ಮರಳು ಮಾಲಿಕರಿಂದ ಕಮಿಷನ್ ಆರೋಪ, ಧರ್ಮಸ್ಥಳದಲ್ಲಿ ಹಾಲಪ್ಪ ಆಣೆ-ಪ್ರಮಾಣ

ಸಾಗರದಲ್ಲಿ ಶಾಸಕ ಹಾಲಪ್ಪ ಸಾಗರ-ಹೊಸನಗರ ಮರಳು ಮಾಲಿಕರಿಂದ ಕಮಿಷನ್ ಪಡೆದಿದ್ಧಾರೆ. ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಎಂದು  ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆಹ್ವಾನಿಸಿದ್ದರು. ಸವಾಲನ್ನು ಸ್ವೀಕರಿಸಿದ ಹರತಾಳು ಹಾಲಪ್ಪ, ಧರ್ಮಸ್ಥಳದಲ್ಲಿ ಆಣೆ ಮಾಡಿದ್ದಾರೆ. 

Share this Video
  • FB
  • Linkdin
  • Whatsapp

ಶಿವಮೊಗ್ಗ (ಫೆ. 12): ಸಾಗರದಲ್ಲಿ ಶಾಸಕ ಹಾಲಪ್ಪ ಸಾಗರ-ಹೊಸನಗರ ಮರಳು ಮಾಲಿಕರಿಂದ ಕಮಿಷನ್ ಪಡೆದಿದ್ಧಾರೆ. ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆಹ್ವಾನಿಸಿದ್ದರು. ಸವಾಲನ್ನು ಸ್ವೀಕರಿಸಿದ ಹರತಾಳು ಹಾಲಪ್ಪ, ಧರ್ಮಸ್ಥಳದಲ್ಲಿ ಆಣೆ ಮಾಡಿದ್ದಾರೆ. 

Related Video