ಎಚ್‌ಡಿಕೆ ಮನನೋಯಿಸುವ ಹೇಳಿಕೆ ಕೊಟ್ಟಿಲ್ಲ, ಕ್ಷಮೆ ಕೇಳಲ್ಲ : ರಾಕ್‌ಲೈನ್

 ಎಚ್‌ಡಿಕೆ ಮನನೋಯಿಸುವ ಹೇಳಿಕೆಯನ್ನು ನಾನು ಕೊಟ್ಟಿಲ್ಲ. ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ರಾಕ್‌ಲೈನ್ ವೆಂಕಟೇಶ್ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 10): ಎಚ್‌ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಕ್‌ಲೈನ್ ವೆಂಕಟೇಶ್ ಮನೆ ಎದುರು ಇಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ರಾಕ್‌ಲೈನ್, ಎಚ್‌ಡಿಕೆ ಮನನೋಯಿಸುವ ಹೇಳಿಕೆಯನ್ನು ನಾನು ಕೊಟ್ಟಿಲ್ಲ. ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಂಬಿ ಶವದ ಹೆಸರು ಹೇಳಿ ಟಿಕೆಟ್ ಮಾರಿದ್ದರು; ಎಚ್‌ಡಿಕೆ ವಿರುದ್ಧ ಸುಮಲತಾ ಗರಂ

ನಮ್ಮ ಮನೆ ಮುಂದೆ ಪ್ರತಿಭಟನೆ ಮಾಡಿ ಹೆದರಿಸುತ್ತೀರಾ..? ಅಂಬಿ ಅಭಿಮಾನಿಗಳೂ ನಮ್ಮ ಮನೆ ಮುಂದೆ ಬರುತ್ತೇವೆ ಎಂದರು. ನಾವು ಅದಕ್ಕೆ ಒಪ್ಪಲಿಲ್ಲ. ನನಗೂ ಮನೆ ಮುಂದೆ ಪ್ರತಿಭಟನೆ ಮಾಡಿಸೋದು ಗೊತ್ತಿದೆ. ನಾವು ಕಾನೂನಿನ ಹೋರಾಟ ಮಾಡುತ್ತೇವೆ' ಎಂದಿದ್ದಾರೆ. 

Related Video