Asianet Suvarna News Asianet Suvarna News

ಈಶ್ವರಪ್ಪ ರಾಜೀನಾಮೆಯಷ್ಟೆನಾ? ಅರೆಸ್ಟ್‌ ಆಗ್ತಾರಾ.? ಸಾಧ್ಯತೆಗಳ ಬಗ್ಗೆ ವಕೀಲರ ಮಾತು

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ (Santosh Suicide Case) ಈಶ್ವರಪ್ಪ (KS Eshwarappa)ರಾಜೀನಾಮೆ (Resignation) ನೀಡಬೇಕೆಂಬ ಒತ್ತಡ ಹೆಚ್ಚಾಗಿದೆ. ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿವೆ. ರಾಜ್ಯಪಾಲರನ್ನು ಭೇಟಿ ಮಾಡಿ ಮನವಿಯನ್ನೂ ಸಲ್ಲಿಸಿವೆ. 

First Published Apr 13, 2022, 3:06 PM IST | Last Updated Apr 13, 2022, 3:06 PM IST

ಬೆಂಗಳೂರು (ಏ. 13): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ (Santosh Suicide Case) ಈಶ್ವರಪ್ಪ (KS Eshwarappa)ರಾಜೀನಾಮೆ (Resignation) ನೀಡಬೇಕೆಂಬ ಒತ್ತಡ ಹೆಚ್ಚಾಗಿದೆ. ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿವೆ. ರಾಜ್ಯಪಾಲರನ್ನು ಭೇಟಿ ಮಾಡಿ ಮನವಿಯನ್ನೂ ಸಲ್ಲಿಸಿವೆ. 

ಕಮಿಷನ್ ದಂಧೆ, ಸಂತೋಷ್ ಆತ್ಮಹತ್ಯೆ: ಈಶ್ವರಪ್ಪ ಬಂಧನಕ್ಕೆ ಡಿಕೆಶಿ ಪಟ್ಟು

ಉಡುಪಿ (Udupi) ನಗರ ಪೊಲೀಸ್‌ ಠಾಣೆಯಲ್ಲಿ (Police Station) ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಎಫ್‌ಐಆರ್ (FIR) ಆಧಾರದಲ್ಲಿ ಈಶ್ವರಪ್ಪನವರು, ಅರೆಸ್ಟ್ ಆಗ್ತಾರಾ.? ಯಾವೆಲ್ಲಾ ಸಾಧ್ಯತೆಗಳಿವೆ..? ಎಂದು ಹಿರಿಯ ವಕೀಲರಾದ ಶ್ಯಾಮ್ ಸುಂದರ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.