
ಕಿಲ್ಲರ್ ಕೊರೊನಾಗಿಂತ SARI ಇನ್ನೂ ಭಯಂಕರ; ಶುರುವಾಗಿದೆ ಹೊಸ ಭೀತಿ!
ಕರ್ನಾಟಕದಲ್ಲಿ ಕೊರೊನಾಗಿಂತ SARI ಇನ್ನೂ ರಣಭೀಕರ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಿದೆ SARI ರೋಗ. ಕಿಲ್ಲರ್ ಕೊರೊನಾಗಿಂತಲೂ ಈ ಸಾರಿ ಇನ್ನೂ ದೊಡ್ಡ ಕಂಟಕವಾಗಿದೆ. ಕೊರೊನಾ ಜೊತೆ ಜೊತೆಗೆ ರಾಜ್ಯದಲ್ಲಿ ಭೀತಿ ಮೂಡಿಸಿದೆ SARI ಮತ್ತು ಐಎಲ್ ಐ ಭೀತಿ ಮೂಡಿಸಿದೆ. SARI ಬಂದರೆ ಉಸಿರಾಟದ ಸಮಸ್ಯೆ, ILI ಬಂದರೆ ವಿಷಮ ಶೀತ ಜ್ವರ ಕಾಣಿಸಿಕೊಂಡಿದೆ. ರೋಗ ನಿರೋಧಕ ಶಕ್ತಿ ಕುಂಠಿತಗೊಳಿಸುತ್ತದೆ. ಕೊರೊನಾಗೆ ಬಲಿಯಾದ 19 ರಲ್ಲಿ 11 ಮಂದಿಗೆ ಸಾರಿ ಕಾಣಿಸಿಕೊಂಡಿದೆ.
ಬೆಂಗಳೂರು (ಏ. 27): ಕರ್ನಾಟಕದಲ್ಲಿ ಕೊರೊನಾಗಿಂತ SARI ಇನ್ನೂ ರಣಭೀಕರ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಿದೆ SARI ರೋಗ. ಕಿಲ್ಲರ್ ಕೊರೊನಾಗಿಂತಲೂ ಈ ಸಾರಿ ಇನ್ನೂ ದೊಡ್ಡ ಕಂಟಕವಾಗಿದೆ. ಕೊರೊನಾ ಜೊತೆ ಜೊತೆಗೆ ರಾಜ್ಯದಲ್ಲಿ ಭೀತಿ ಮೂಡಿಸಿದೆ SARI ಮತ್ತು ಐಎಲ್ ಐ ಭೀತಿ ಮೂಡಿಸಿದೆ. SARI ಬಂದರೆ ಉಸಿರಾಟದ ಸಮಸ್ಯೆ, ILI ಬಂದರೆ ವಿಷಮ ಶೀತ ಜ್ವರ ಕಾಣಿಸಿಕೊಂಡಿದೆ. ರೋಗ ನಿರೋಧಕ ಶಕ್ತಿ ಕುಂಠಿತಗೊಳಿಸುತ್ತದೆ. ಕೊರೊನಾಗೆ ಬಲಿಯಾದ 19 ರಲ್ಲಿ 11 ಮಂದಿಗೆ ಸಾರಿ ಕಾಣಿಸಿಕೊಂಡಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೊರೊನಾ ಯುದ್ಧದ ಹೋರಾಟದಲ್ಲಿ ಕರ್ನಾಟಕ ಬೆಸ್ಟ್! ಪಾಸಿಟೀವ್ ಕೇಸ್ಗಳು ಕಡಿಮೆ!