Asianet Suvarna News Asianet Suvarna News

ಸಾರಿಗೆ ನೌಕರರ ಮುಷ್ಕರ: ಮಾತುಕತೆ ವಿಫಲವಾದ್ರೆ ರಸ್ತೆಗಳಿಯುತ್ತಾ ಖಾಸಗಿ ಬಸ್‌?

ಸಾರಿಗೆ ನೌಕರರ ಹೋರಾಟಕ್ಕೆ ಸಡ್ಡು ಹೊಡೆಯಲು ಮುಂದಾದ ರಾಜ್ಯ ಸರ್ಕಾರ| ಪ್ರತಿಭಟನಾನಿರತ  ಮುಖಂಡರ ಜತೆ ಸಭೆ ನಡೆಸಲಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ| ಸಭೆ ವಿಫಲವಾದ್ರೆ ನಾಳೆಯಿಂದ ರಾಜ್ಯಾದ್ಯಂತ ಖಾಸಗಿ ಬಸ್‌ ಸಂಚಾರ ಆರಂಭ| 

First Published Dec 13, 2020, 10:53 AM IST | Last Updated Dec 13, 2020, 10:53 AM IST

ಬೆಂಗಳೂರು(ಡಿ.13): ಸಾರಿಗೆ ನೌಕರರ ಹೋರಾಟಕ್ಕೆ ಸಡ್ಡು ಹೊಡೆಯಲು ರಾಜ್ಯ ಸರ್ಕಾರ ಕೂಡ ಪ್ಲಾನ್‌ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ. ಹೌದು, ಇಂದು ಮಾತುಕತೆ ವಿಫಲವಾದರೆ ಖಾಸಗಿ ಬಸ್‌ಗಳಿ ರಸ್ತೆಗಳಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. 

ಕುಮಾರಸ್ವಾಮಿ ಪರ ಸಿಎಂ ಬ್ಯಾಟಿಂಗ್: ಕುತೂಹಲ ಮೂಡಿಸಿದ ರಾಜ್ಯ ರಾಜಕಾರಣ

ಪ್ರತಿಭಟನಾನಿರತ  ಮುಖಂಡರ ಜತೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಭೆ ನಡೆಸಲಿದ್ದಾರೆ. ಆದರೆ, ಸಭೆ ವಿಫಲವಾದ್ರೆ ನಾಳೆಯಿಂದ ರಾಜ್ಯಾದ್ಯಂತ ಖಾಸಗಿ ಬಸ್‌ ಸಂಚಾರ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ. 
 

Video Top Stories