Asianet Suvarna News Asianet Suvarna News

ಬಡವರಿಗೆ ಆಹಾರ ಕಿಟ್ ವಿತರಿಸಿ ಮಾನವೀಯತೆ ಮೆರೆದ ಶೈನ್ ಶೆಟ್ಟಿ

ಲಾಕ್‌ಡೌನ್‌ನಿಂದ ಕೆಲವರಿಗೆ ಒಂದೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಂತವರ ನೆರವಿಗೆ ಅನೇಕ ಸಂಘ ಸಂಸ್ಥೆಗಳು, ದಾನಿಗಳು ಧಾವಿಸಿವೆ. ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ ಕೂಡಾ ಬಡವರ ನೆರವಿಗೆ ಧಾವಿಸಿದ್ದಾರೆ. ಆಹಾರ ಕಿಟ್‌ಗಳನ್ನು ಅಗತ್ಯವಿರುವವರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. 

 

ಬೆಂಗಳೂರು (ಮೇ. 04): ಲಾಕ್‌ಡೌನ್‌ನಿಂದ ಕೆಲವರಿಗೆ ಒಂದೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಂತವರ ನೆರವಿಗೆ ಅನೇಕ ಸಂಘ ಸಂಸ್ಥೆಗಳು, ದಾನಿಗಳು ಧಾವಿಸಿವೆ. ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ ಕೂಡಾ ಬಡವರ ನೆರವಿಗೆ ಧಾವಿಸಿದ್ದಾರೆ. ಆಹಾರ ಕಿಟ್‌ಗಳನ್ನು ಅಗತ್ಯವಿರುವವರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. 

ಸಹಜ ಸ್ಥಿತಿಯತ್ತ ಕರ್ನಾಟಕ; 'ಅನ್‌ಲಾಕ್'‌ ಗೆ ಬೇರೆ ಬೇರೆ ಜಿಲ್ಲೆಗಳ ಸ್ಪಂದನೆ ಹೀಗಿದೆ

 

 

Video Top Stories