Asianet Suvarna News Asianet Suvarna News

ಮೈಸೂರು ಗ್ಯಾಂಗ್‌ರೇಪ್ ಕೇಸ್: ಶೋಭಾ, ಸುಮಲತಾ, ತಾರಾ ಮಾತು ಕೇಳಿ

ಮೈಸೂರು ಗ್ಯಾಂಗ್‌ರೇಪ್‌ ಕೇಸ್‌ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದೆ ಸುಮಲತಾ ಅಂಬರೀಶ್ ಹಾಗೂ ನಟಿ ತಾರಾ ಅನುರಾಧ ಅವರು ಮಾತನಾಡಿದ್ದಾರೆ ಕೇಳಿ.

ಬೆಂಗಳೂರು, (ಆ.27): ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಕೆಲ ಬಿಜೆಪಿ ನಾಯಕರು  ಬೇಜವಾಬ್ದಾರಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ.

ಮೈಸೂರು ಗ್ಯಾಂಗ್‌ರೇಪ್:ನಾನೇನು ನೋಡಿದ್ದೀನಾ..? ಮಾಡಿದ್ದೀನಾ? ಬಿಜೆಪಿ ಸಂಸದನ ಮಾತು

ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇನ್ನು ಈ ಮೈಸೂರು ಗ್ಯಾಂಗ್‌ರೇಪ್‌ ಕೇಸ್‌ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದೆ ಸುಮಲತಾ ಅಂಬರೀಶ್ ಹಾಗೂ ನಟಿ ತಾರಾ ಅನುರಾಧ ಅವರು ಮಾತನಾಡಿದ್ದಾರೆ ಕೇಳಿ.