
ರಾಮಮಂದಿರ ಭೂಮಿಪೂಜೆಗೆ ಕ್ಷಣಗಣನೆ; ಅಯೋಧ್ಯೆಯಲ್ಲೇ ಯಾಕೆ ಬೇಕು ರಾಮಮಂದಿರ?
ಕೋಟ್ಯಾಂಟರ ಜನರ ಕನಸು ನಾಳೆ ನನಸಾಗಲಿದೆ. ಪ್ರಧಾನಿ ಮೋದಿ ಭೂಮಿಪೂಜೆ ಮಾಡಿ ನಿರ್ಮಾಣಕ್ಕೆ ಚಾಲನೆ ಕೊಡಲಿದ್ದಾರೆ. ಈ ಸುಸಂದರ್ಭವನ್ನು ಕಣ್ತುಂಬಿಕೊಳ್ಳಲು ಇಡೀ ದೇಶ ಕಾತರದಿಂದ ಕಾಯುತ್ತಿದೆ. ಭೂಮಿಪೂಜೆಗೆ ಇಡೀ ಅಯೋಧ್ಯಾ ನಗರ ಸಿಂಗಾರಗೊಂಡಿದೆ. ರಾಮನನ್ನು ಸ್ವಾಗತಿಸಲು ಸಜ್ಜಾಗಿದೆ. ಹಾಗಾದರೆ ಅಯೋಧ್ಯೆಯಲ್ಲಿ ರಾಮಮಂದಿರ ಯಾಕೆ ಬೇಕು? ಎಂದು ಸಿದ್ದಗಂಗಾ ಮಠದ ಸಿದ್ದಲಿಂಗಾ ಶ್ರೀಗಳು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!
ಬೆಂಗಳೂರು (ಅ. 04): ಕೋಟ್ಯಾಂಟರ ಜನರ ಕನಸು ನಾಳೆ ನನಸಾಗಲಿದೆ. ಪ್ರಧಾನಿ ಮೋದಿ ಭೂಮಿಪೂಜೆ ಮಾಡಿ ನಿರ್ಮಾಣಕ್ಕೆ ಚಾಲನೆ ಕೊಡಲಿದ್ದಾರೆ. ಈ ಸುಸಂದರ್ಭವನ್ನು ಕಣ್ತುಂಬಿಕೊಳ್ಳಲು ಇಡೀ ದೇಶ ಕಾತರದಿಂದ ಕಾಯುತ್ತಿದೆ. ಭೂಮಿಪೂಜೆಗೆ ಇಡೀ ಅಯೋಧ್ಯಾ ನಗರ ಸಿಂಗಾರಗೊಂಡಿದೆ. ರಾಮನನ್ನು ಸ್ವಾಗತಿಸಲು ಸಜ್ಜಾಗಿದೆ. ಹಾಗಾದರೆ ಅಯೋಧ್ಯೆಯಲ್ಲಿ ರಾಮಮಂದಿರ ಯಾಕೆ ಬೇಕು? ಎಂದು ಸಿದ್ದಗಂಗಾ ಮಠದ ಸಿದ್ದಲಿಂಗಾ ಶ್ರೀಗಳು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ