ಗಾಂಧೀಜಿಯನ್ನು ಉಲ್ಲೇಖಿಸಿ, ಎಚ್‌ಡಿಕೆಗೆ ಸಿದ್ದರಾಮಯ್ಯ ಟಾಂಗ್

ಸಿದ್ದರಾಮಯ್ಯ ಯಾವಾಗಲೂ ದಲಿತರ ಪರ ಎಂದು ಹೇಳುತ್ತಾರೆ. ಆದರೆ ದಲಿತರನ್ನು ಸಿಎಂ ಆಗಿ ಮಾಡಿದ್ರಾ.? ಎಂದು ಎಚ್‌ಡಿಕೆ ಟೀಕಿಸಿದ್ದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಉತ್ತರಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 17): ಸಿದ್ದರಾಮಯ್ಯ (Siddaramaiah) ಯಾವಾಗಲೂ ದಲಿತರ ಪರ ಎಂದು ಹೇಳುತ್ತಾರೆ. ಆದರೆ ದಲಿತರನ್ನು ಸಿಎಂ ಆಗಿ ಮಾಡಿದ್ರಾ.? ಎಂದು ಎಚ್‌ಡಿಕೆ (HD Kumaraswamy) ಟೀಕಿಸಿದ್ದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಉತ್ತರಿಸಿದ್ದಾರೆ. 

Add Asianetnews Kannada as a Preferred SourcegooglePreferred

ಬೆಂಗಳೂರು ಉಸ್ತುವಾರಿ ಗಲಾಟೆ ಹೈ ಕಮಾಂಡ್ ಅಂಗಳಕ್ಕೆ, ಅಶೋಕ್‌ಗೆ ಕೈ ತಪ್ಪುವ ಸಾಧ್ಯತೆ.?

' ಮಹಾತ್ಮ ಗಾಂಧೀಜಿ ಅವರನ್ನು ಹಿಂದೂ ವಿರೋಧಿ ಎನ್ನುತ್ತಿದ್ದ ಹಿಂದೂಗಳು, ದಲಿತ ವಿರೋಧಿ ಎನ್ನುತ್ತಿದ್ದ ದಲಿತರು, ಮುಸ್ಲಿಮ್ ವಿರೋಧಿ ಎನ್ನುತ್ತಿದ್ದ ಮುಸ್ಲಿಮರು ಇದ್ದರು. ಮಹಾತ್ಮರ ಬೆನ್ನು ಬಿಡದ ಟೀಕಾಕಾರರು
ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ? ಸಬ್ ಕೋ ಸನ್ಮತಿ ದೇ ಭಗವಾನ್' ಎಂದಿದ್ದಾರೆ. 

Related Video