Asianet Suvarna News Asianet Suvarna News

'ಬೊಮ್ಮಾಯಿ RSS ಹಿನ್ನಲೆಯವರಲ್ಲ. ಸಿಎಂ ಕುರ್ಚಿ ಉಳಿಸಿಕೊಳ್ಳಲು ಹೊಗಳುತ್ತಿದ್ಧಾರೆ'

ನೈತಿಕ ಪೊಲೀಸ್‌ಗಿರಿ (Moral Policing) ವಿಚಾರದ ಬಗ್ಗೆ ಸಿಎಂ ಬೊಮ್ಮಾಯಿ (Basavaraj Bommai) ಹೇಳಿಕೆಗೆ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು (ಅ. 16): ನೈತಿಕ ಪೊಲೀಸ್‌ಗಿರಿ (Moral Policing) ವಿಚಾರದ ಬಗ್ಗೆ ಸಿಎಂ ಬೊಮ್ಮಾಯಿ (Basavaraj Bommai) ಹೇಳಿಕೆಗೆ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ. 'ಬೊಮ್ಮಾಯಿ RSS ಹಿನ್ನಲೆಯವರಲ್ಲ. ಸಿಎಂ ಕುರ್ಚಿ ಉಳಿಸಿಕೊಳ್ಳಲು ಹೊಗಳುತ್ತಿದ್ಧಾರೆ' ಎಂದು ವಾಗ್ದಾಳಿ ನಡೆಸಿದರು.

ಶೆಟ್ಟರ್ ಪೆದ್ದ ಪೆದ್ದನಂಗೆ ಮಾತನಾಡುವುದನ್ನು ನಿಲ್ಲಿಸಲಿ: ಸಿದ್ದರಾಮಯ್ಯ