Asianet Suvarna News Asianet Suvarna News

'ಎಚ್‌ಡಿಕೆ ಬಾಯಿ ಬಿಟ್ರೆ ಬರೀ ಸುಳ್ಳುಗಳನ್ನೇ ಹೇಳ್ತಾರೆ. ಅಲ್ಪಸಂಖ್ಯಾತರ ನರಮೇಧ ಸುಳ್ಳು ರೀ'

ಹಾನಗಲ್ ಉಪಚುನಾವಣಾ ಕಣ ರಂಗೇರಿದೆ. ಇಂದು ಹಾನಗಲ್‌ನಲ್ಲಿ ಸಿದ್ದರಾಮಯ್ಯ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.  ಕುಮಾರಸ್ವಾಮಿ ಸರಣಿ ಟ್ವೀಟ್ ವಿರುದ್ಧ ಸಿದ್ದರಾಮಯ್ಯ ಸಿಡಿದೆದ್ದಿದ್ದಾರೆ. 

ಬೆಂಗಳೂರು (ಅ. 18): ಹಾನಗಲ್ ಉಪಚುನಾವಣಾ ಕಣ ರಂಗೇರಿದೆ. ಇಂದು ಹಾನಗಲ್‌ನಲ್ಲಿ ಸಿದ್ದರಾಮಯ್ಯ (Siddaramaiah) ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.  ಕುಮಾರಸ್ವಾಮಿ (HD Kumaraswamy) ಸರಣಿ ಟ್ವೀಟ್ ವಿರುದ್ಧ ಸಿದ್ದರಾಮಯ್ಯ ಸಿಡಿದೆದ್ದಿದ್ದಾರೆ. 

RSS ನಿಂದ ದೇಶ, ಸಮಾಜ, ವಿಭಜನೆ: ಸಿದ್ದರಾಮಯ್ಯ ವಾಗ್ದಾಳಿ

'ಎಚ್‌ಡಿಕೆ ಬಾಯಿ ಬಿಟ್ರೆ ಬರೀ ಸುಳ್ಳುಗಳನ್ನೇ ಹೇಳ್ತಾರೆ. ಅಲ್ಪಸಮಖ್ಯಾತರ ನರಮೇಧ ಸುಳ್ಳು ರೀ, ಅವರು ಹೇಳೋದೆಲ್ಲಾ ಸುಳ್ಳು. ಅವರ ಆರೋಪಗಳಿಗೆ ನಮ್ಮ ಪಕ್ಷದ ನಾಯಕರು ಉತ್ತರ ಕೊಡುತ್ತಾರೆ. ಅವರ ಸುಳ್ಳುಗಳಿಗೆ ನಾನು ಪ್ರತಿಕ್ರಿಯೆ ನೀಡಲ್ಲ' ಎಂದಿದ್ದಾರೆ. 

Video Top Stories