
'ಬಿಜೆಪಿಯಿಂದ ಯಾರೂ ಹೊರ ಹೋಗುವ ಪ್ರಶ್ನೆಯಿಲ್ಲ, ಸ್ವಲ್ಪ ದಿನದಲ್ಲೇ ಭಾರೀ ಬದಲಾವಣೆ: ಸಿಎಂ
'ಬಿಜೆಪಿಯಿಂದ ಯಾರೂ ಹೊರ ಹೋಗುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಬೇಡ ಎಂದು ಬಿಜೆಪಿಗೆ ಬಂದಿದ್ದಾರೆ. ಈ ರಾಜಕೀಯ ಬೆಳವಣಿಗೆಗಳ ಬಗ್ಗೆ ನಾನು ಮಾತನಾಡುವುದಿಲ್ಲ, ಸ್ವಲ್ಪ ಸಮಯ ಕಾಯಿರಿ, ಬದಲಾವಣೆ ಅಗುತ್ತದೆ' ಎಂದು ಸಿಎಂ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು (ಜ. 25): ಜೆಡಿಎಸ್, ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ. ಎಷ್ಟು ಶಾಸಕರಿದ್ದಾರೆ, ಅವರ್ಯಾರು ಎಂದು ನಾವು ಹೇಳುವುದಿಲ್ಲ ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದು ಯತ್ನಾಳ್ (Yathnal) ಹೇಳಿದ್ದರು. ಅವರ ಮಾತನ್ನು ಸಿದ್ದರಾಮಯ್ಯ ಪುಷ್ಠೀಕರಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
District Incharge: ಪಟ್ಟಿ ಬದಲಾವಣೆಗೆ ಹೆಚ್ಚಿದ ಒತ್ತಡ, ಸಾಧ್ಯವೇ ಇಲ್ಲ ಎಂದ ಸಿಎಂ
'ಬಿಜೆಪಿಯಿಂದ ಯಾರೂ ಹೊರ ಹೋಗುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಬೇಡ ಎಂದು ಬಿಜೆಪಿಗೆ ಬಂದಿದ್ದಾರೆ. ಈ ರಾಜಕೀಯ ಬೆಳವಣಿಗೆಗಳ ಬಗ್ಗೆ ನಾನು ಮಾತನಾಡುವುದಿಲ್ಲ, ಸ್ವಲ್ಪ ಸಮಯ ಕಾಯಿರಿ, ಬದಲಾವಣೆ ಅಗುತ್ತದೆ' ಎಂದು ಸಿಎಂ ಪ್ರತಿಕ್ರಿಯಿಸಿದ್ದಾರೆ.