ವಾಜಪೇಯಿ ಎತ್ತಿನಗಾಡಿ ಮೇಲೆ ಬಂದಿರಲಿಲ್ವಾ.? ಬೊಮ್ಮಾಯಿ ಹೇಳಲಿ ಎಂದ ಸಿದ್ದರಾಮಯ್ಯ
ತೈಲಬೆಲೆ ಏರಿಕೆ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು (ಸೆ. 13): ತೈಲಬೆಲೆ ಏರಿಕೆ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಸೋನಿಯಾ ಸಂತಾಪ, ಕಣ್ಣೀರಾದ ಪತ್ನಿ ಬ್ಲಾಸಂ!
' 1973 ನಲ್ಲಿ ಪೆಟ್ರೋಲ್ ದರ ಏರಿಕೆ ಖಂಡಿಸಿ ವಾಜಪೇಯಿ ಅವರು ಎತ್ತಿನ ಗಾಡಿಯಲ್ಲಿ ಸಂಸತ್ತಿಗೆ ಬಂದಿದ್ದರು. ನಾವು ಬಂದರೆ ತಪ್ಪಾ.? ಬೊಮ್ಮಾಯಿ ಹೇಳಲಿ. ಇತಿಹಾಸ ಓದಿಕೊಳ್ಳಿ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.