ಕೊರೋನಾ ಕಾಲದಲ್ಲಿ ರೇಣುಕಾಚಾರ್ಯ ಕೆಲಸಕ್ಕೆ ರಾಜೇಶ್ ಕೃಷ್ಣನ್ ಮೆಚ್ಚುಗೆ

ಕೋವಿಡ್ ವಿರುದ್ಧ ಹೋರಾಟದಲ್ಲಿ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಕಾರ್ಯವನ್ನು ಗಾಯಕ ರಾಜೇಶ್ ಕೃಷ್ಣನ್ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.  

Share this Video
  • FB
  • Linkdin
  • Whatsapp

ಬೆಂಗಳೂರು (ಜು. 02): ಕೋವಿಡ್ ವಿರುದ್ಧ ಹೋರಾಟದಲ್ಲಿ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಕಾರ್ಯವನ್ನು ಗಾಯಕ ರಾಜೇಶ್ ಕೃಷ್ಣನ್ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. ಕೋವಿಡ್ ಕಷ್ಟಕಾಲದಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿದ್ದೀರಿ. ನಿಮ್ಮಂತ ಶಾಸಕರನ್ನು ಪಡೆದ ಹೊನ್ನಾಳಿ ಜನ ಪುಣ್ಯವಂತರು ಎಂದಿದ್ಧಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video