Asianet Suvarna News Asianet Suvarna News

ಜಾರಕೀಹೊಳಿ ಸೀಡಿ ಕೇಸ್: ಇಂದು ವಿಚಾರಣೆಗೆ ಹಾಜರಾಗ್ತಿಲ್ಲ ದಿನೇಶ್ ಕಲ್ಲಹಳ್ಳಿ

ರಮೇಶ್ ಜಾರಕೀಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಇಂದು  ವಿಚಾರಣೆಗೆ ಹಾಜರಾಗುತ್ತಿಲ್ಲ. ಬದಲಿಗೆ ಮಾರ್ಚ್ 9 ಕ್ಕೆ ವಿಚಾರಣೆಗೆ ಹಾಜರಾಗಲಿದ್ದಾರೆ. 

ಬೆಂಗಳೂರು (ಮಾ. 04): ರಮೇಶ್ ಜಾರಕೀಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಇಂದು  ವಿಚಾರಣೆಗೆ ಹಾಜರಾಗುತ್ತಿಲ್ಲ. ಬದಲಿಗೆ ಮಾರ್ಚ್ 9 ಕ್ಕೆ ವಿಚಾರಣೆಗೆ ಹಾಜರಾಗಲಿದ್ದಾರೆ. 

ಸಾಹುಕಾರ್ ಜಾರಕೀಹೊಳಿ ಆಯ್ತು, ಮಾಜಿ ಸಿಎಂ ಸೀಡಿ ಕೂಡಾ ಇದ್ಯಂತೆ!

ಸೀಡಿ ಬಿಡುಗಡೆ ನಂತರ ನನಗೆ ಬೆದರಿಕೆ ಕರೆಗಳು ಹೆಚ್ಚಾಗುತ್ತಿದೆ. ಸೂಕ್ತ ಭದ್ರತೆ ಇಲ್ಲದಿರುವುದರಿಂದ ಇಂದು ನಾನು ವಿಚಾರಣೆಗೆ ಹಾಜರಾಗುತ್ತಿಲ್ಲ. 9 ನೇ ತಾರೀಖಿನಂದು ಹಾಜರಾಗುತ್ತೇನೆಂದು ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸರಿಗೆ ಪತ್ರ ಬರೆದಿದ್ದಾರೆ.