ಬೀದರ್ : ಸೋಯಾಬಿನ್ ಬಿತ್ತನೆ ಬೀಜ ಕೊರತೆ ನೀಗಿಸಿದ ಪ್ರಭು ಚೌಹಾಣ್

ಕಳೆದೊಂದು ವಾರದಿಂದ ಸೋಯಾ ಬಿತ್ತನೆ ಬೀಜ ಕೊರತೆಯಿಂದಾಗಿ ರೈತರು ಕಂಗೆಟ್ಟಿದ್ದರು. ಈ ಬಗ್ಗೆ ಹೋರಾಟ ನಡೆಸಿದ ರೈತರಿಗೆ ಬೀದರ್ ಉಸ್ತುವಾರಿ ಸಚಿವ ಪ್ರಭು ಚೌಹಾಣ್ ಸ್ಪಂದಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೀದರ್ (ಜೂ. 24): ಕಳೆದೊಂದು ವಾರದಿಂದ ಸೋಯಾ ಬಿತ್ತನೆ ಬೀಜ ಕೊರತೆಯಿಂದಾಗಿ ರೈತರು ಕಂಗೆಟ್ಟಿದ್ದರು. ಈ ಬಗ್ಗೆ ಹೋರಾಟ ನಡೆಸಿದ ರೈತರಿಗೆ ಬೀದರ್ ಉಸ್ತುವಾರಿ ಸಚಿವ ಪ್ರಭು ಚೌಹಾಣ್ ಸ್ಪಂದಿಸಿದ್ದಾರೆ. ಸಮಸ್ಯೆಯ ಬಗ್ಗೆ ಸಿಎಂ ಹಾಗೂ ಕೃಷಿ ಸಚಿವರ ಗಮನಕ್ಕೆ ತಂದು ರೈತರ ಸಮಸ್ಯೆಯನ್ನು ದೂರ ಮಾಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video