ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ವಿಕಲಾಂಗನ ನರಳಾಟ; 3 ದಿನವಾದ್ರೂ ವೈದ್ಯರು ಕ್ಯಾರೆ ಅನ್ನುತ್ತಿಲ್ಲ..!
ದಾವಣಗೆರೆ ಜಿಲ್ಲಾಸ್ಪತ್ರೆ ಆವರಣದಲ್ಲಿ ದಿವ್ಯಾಂಗನ ನರಳಾಟ ಮನ ಕಲಕುವಂತಿದೆ. 3 ದಿನ ಕಳೆದರೂ ವಿಕಲಾಂಗನಿಗೆ ವೈದ್ಯರು ಚಿಕಿತ್ಸೆ ನೀಡಿಲ್ಲ. ಜ್ವರ, ಕೆಮ್ಮಿನಿಂದ ಬಳಲುತ್ತಿದ್ದರು. ಆಸ್ಪತ್ರೆ ಆವರಣದಲ್ಲೇ ವ್ಯಕ್ತಿ ಮಲಗಿದ್ದರೂ ಕ್ಯಾರೆ ಎಂದಿಲ್ಲ ಸಿಬ್ಬಂದಿ. ವೈದ್ಯರ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
ಬೆಂಗಳೂರು (ಜು. 28): ದಾವಣಗೆರೆ ಜಿಲ್ಲಾಸ್ಪತ್ರೆ ಆವರಣದಲ್ಲಿ ದಿವ್ಯಾಂಗನ ನರಳಾಟ ಮನ ಕಲಕುವಂತಿದೆ. 3 ದಿನ ಕಳೆದರೂ ವಿಕಲಾಂಗನಿಗೆ ವೈದ್ಯರು ಚಿಕಿತ್ಸೆ ನೀಡಿಲ್ಲ. ಜ್ವರ, ಕೆಮ್ಮಿನಿಂದ ಬಳಲುತ್ತಿದ್ದರು. ಆಸ್ಪತ್ರೆ ಆವರಣದಲ್ಲೇ ವ್ಯಕ್ತಿ ಮಲಗಿದ್ದರೂ ಕ್ಯಾರೆ ಎಂದಿಲ್ಲ ಸಿಬ್ಬಂದಿ. ವೈದ್ಯರ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
ಆಪ್ತ ಸಿಬ್ಬಂದಿಗೆ ಕೋವಿಡ್ ದೃಢ; ಸಚಿವ ಎಸ್ ಟಿ ಸೋಮಶೇಖರ್ ಹೋಂ ಕ್ವಾರಂಟೈನ್