ಮೇ 9 ರೊಳಗೆ ಆಝಾನ್ ತೆಗೆಸಿ, ಇಲ್ಲದಿದ್ರೆ ಹನುಮಾನ್ ಚಾಲೀಸ್ ಪಠಣ: ಶ್ರೀರಾಮಸೇನೆ ಪಟ್ಟು

ರಾಜ್ಯದಲ್ಲಿ ಧರ್ಮ ದಂಗಲ್ ಬೇರೆ ಬೇರೆ ಸ್ವರೂಪ ಪಡೆದುಕೊಂಡಿದೆ. ಮೇ 9 ರೊಳಗೆ  ಆಝಾನ್ (Ajaan) ತೆಗೆಯುವಂತೆ ಶ್ರೀರಾಮಸೇನೆ (Sriramasene) ಸರ್ಕಾರಕ್ಕೆ ಡೆಡ್‌ಲೈನ್ ಕೊಟ್ಟಿದೆ. ಆಝಾನ್ ತೆಗೆಯದಿದ್ದರೆ ಹನುಮಾನ್ ಚಾಲೀಸ್ (Hanuman Calis) ಹೇಳುತ್ತೇವೆ ಎಂದು ಎಚ್ಚರಿಕೆ ನೀಡಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಏ. 21): ರಾಜ್ಯದಲ್ಲಿ ಧರ್ಮ ದಂಗಲ್ ಬೇರೆ ಬೇರೆ ಸ್ವರೂಪ ಪಡೆದುಕೊಂಡಿದೆ. ಮೇ 9 ರೊಳಗೆ ಆಝಾನ್ (Ajaan) ತೆಗೆಯುವಂತೆ ಶ್ರೀರಾಮಸೇನೆ (Sriramasene) ಸರ್ಕಾರಕ್ಕೆ ಡೆಡ್‌ಲೈನ್ ಕೊಟ್ಟಿದೆ. ಆಝಾನ್ ತೆಗೆಯದಿದ್ದರೆ ಹನುಮಾನ್ ಚಾಲೀಸ್ (Hanuman Calis) ಹೇಳುತ್ತೇವೆ ಎಂದು ಎಚ್ಚರಿಕೆ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯದ 100 ಕ್ಕೂ ಹೆಚ್ಚು ದೇಗುಲಗಳಲ್ಲಿ ಮೈಕ್ ಹಾಕಿ, ದಿನದಲ್ಲಿ 5 ಬಾರಿ ಭಜನೆ ಮಾಡುತ್ತೇವೆ, ಮೊದಲು ಮಸೀದಿ, ಮಂದಿರಗಳಲ್ಲಿ ಹಾಕಿರುವ ಮೂಕ್ ತೆಗೆಸಿ' ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕರೆ ನೀಡಿದ್ದಾರೆ. 

Related Video