ಮಣಿಪಾಲ್ ಆಸ್ಪತ್ರೆಗೆ ಶ್ರೀ ರಾಮುಲು ಭೇಟಿ; ಮಾಜಿ, ಹಾಲಿ ಸಿಎಂ ಆರೋಗ್ಯ ವಿಚಾರಣೆ
ಮಾಜಿ ಸಿಎಂ ಸಿದ್ದರಾಮಯ್ಯ, ಹಾಲಿ ಸಿಎಂ ಯಡಿಯೂರಪ್ಪ ಇಬ್ಬರಿಗೂ ಕೋವಿಡ್ 19 ದೃಢಪಟ್ಟಿದ್ದು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಸಚಿವ ಶ್ರೀ ರಾಮುಲು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಉಭಯ ನಾಯಕರ ಆರೋಗ್ಯ ವಿಚಾರಿಸಿದ್ದಾರೆ. ಬಿಎಸ್ವೈ, ಸಿದ್ದರಾಮಯ್ಯ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಶ್ರೀ ರಾಮುಲು ಹೇಳಿದ್ದಾರೆ.
ಬೆಂಗಳೂರು (ಆ. 04): ಮಾಜಿ ಸಿಎಂ ಸಿದ್ದರಾಮಯ್ಯ, ಹಾಲಿ ಸಿಎಂ ಯಡಿಯೂರಪ್ಪ ಇಬ್ಬರಿಗೂ ಕೋವಿಡ್ 19 ದೃಢಪಟ್ಟಿದ್ದು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಸಚಿವ ಶ್ರೀ ರಾಮುಲು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಉಭಯ ನಾಯಕರ ಆರೋಗ್ಯ ವಿಚಾರಿಸಿದ್ದಾರೆ. ಬಿಎಸ್ವೈ, ಸಿದ್ದರಾಮಯ್ಯ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಶ್ರೀ ರಾಮುಲು ಹೇಳಿದ್ದಾರೆ.