News Hour: ರಾಜ್ಯ ಕಾಂಗ್ರೆಸ್‌ನಲ್ಲಿ ಒಂದು ಊಟದ ಕಥೆ, ಡಿನ್ನರ್‌ ಪಾರ್ಟಿಗೆ ಬಂಡೆಯಾದ ಡಿಕೆಶಿ!

ರಾಜ್ಯ ಕಾಂಗ್ರೆಸ್‌ನಲ್ಲಿ ಡಿನ್ನರ್‌ ಪಾರ್ಟಿ ರದ್ದತಿ ವಿವಾದ ಭುಗಿಲೆದ್ದಿದೆ. ಡಿಕೆ ಶಿವಕುಮಾರ್‌ ವಿರುದ್ಧ ಸಿದ್ದರಾಮಯ್ಯ ಬಣ ಆಕ್ರೋಶ ವ್ಯಕ್ತಪಡಿಸಿದೆ. ಕ 

Share this Video
  • FB
  • Linkdin
  • Whatsapp

ಬೆಂಗಳೂರು (ಜ.8): ರಾಜ್ಯ ಕಾಂಗ್ರೆಸ್‌ನಲ್ಲಿ ಡಿನ್ನರ್‌ ಪಾರ್ಟಿ ಫೈಟ್‌ ಜೋರಾಗಿದೆ. ದೆಹಲಿಯಿಂದಲೇ ಡಿನ್ನರ್‌ ಪಾರ್ಟಿಯನ್ನು ಕ್ಯಾನ್ಸಲ್‌ ಮಾಡಿದ್ದಕ್ಕೆ ಡಿಕೆ ಶಿವಕುಮಾರ್‌ ವಿರುದ್ಧ ಕಾಂಗ್ರೆಸ್‌ ನಾಯಕರೇ ಕಿಡಿಕಿಡಿಯಾಗಿದ್ದಾರೆ.

Add Asianetnews Kannada as a Preferred SourcegooglePreferred

ಇದಕ್ಕಾಗಿ ಡಿಕೆಶಿ ವಿರುದ್ಧ ಸಿದ್ದು ಬಣ ನೇರಾನೇರ ಸಮರಕ್ಕಿಳಿದಿದೆ. ನಮ್ಮ ಶಕ್ತಿ ತೋರಿಸ್ತೀವಿ ಎಂದು ಪರಮೇಶ್ವರ್ ಸವಾಲ್ ಎಸೆದಿದ್ದಾರೆ. ಇದೆಲ್ಲಾ ಬಹಳ ನಡೆಯಲ್ಲ ಎಂದು ರಾಜಣ್ಣ ರಣಕಹಳೆ ಊದಿದ್ದಾರೆ.

ತಿರುಪತಿಯಲ್ಲಿ ಭಾರೀ ಕಾಲ್ತುಳಿತ, 6 ಮಂದಿ ದುರ್ಮರಣ, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ

ಮಹತ್ವದ ವಿಚಾರದಲ್ಲಿ ಎರಡು ದಶಕದ ಬಳಿಕ ಕರ್ನಾಟಕ ನಕ್ಸಲ್​ ಮುಕ್ತವಾಗಿದೆ. ವಿಕ್ರಂಗೌಡ ಎನ್​ಕೌಂಟರ್ ಬಳಿಕ ಕೆಂಪು ಉಗ್ರರು ಮುಖ್ಯವಾಹಿನಿಗೆ ಬಂದಿದ್ದಾರೆ. ಸಿದ್ದರಾಮಯ್ಯ ಎದುರೇ 6 ನಕ್ಸಲರು ಸರೆಂಡರ್ ಆಗಿದ್ದಾರೆ.

Related Video