Asianet Suvarna News Asianet Suvarna News

ತಾಯ್ನಾಡಿಗೆ ಮರಳಿದ ಕರ್ನಾಟಕದ ವಿದ್ಯಾರ್ಥಿಗಳು, ಉಕ್ರೇನ್‌ನಲ್ಲಿನ ಭೀಕರತೆಯನ್ನು ಬಿಚ್ಚಿಟ್ರು

ಉಕ್ರೇನ್‌ ಯುದ್ಧದ ನೆಲದಿಂದ ಕರ್ನಾಟಕದ ನಾಲ್ವರು ವಿದ್ಯಾರ್ಥಿಗಳು ಬೆಂಗಳೂರಿಗೆ ಆಗಮಿಸಿದ್ದಾರೆ.  ದೆಹಲಿಯಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಬಂದಿಳಿದಿದ್ದು, ಉಕ್ರೇನ್‌ನಲ್ಲಿನ ಭೀಕರತೆಯನ್ನು ಮಾಧ್ಯಮಗಳ ಮುಂದೆ ಬಿಟ್ಟಿದ್ದಾರೆ.

ಬೆಂಗಳೂರು, (ಮಾ.03):  ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ಕಸರತ್ತು ನಡೆಸಿದೆ, ʻಆಪರೇಷನ್ ಗಂಗಾ(Operation Ganga)ʼ ಅಡಿಯಲ್ಲಿ ಕಾರ್ಯಚರಣೆ ನಡೆಸಿದೆ. ಇನ್ನು ಉಕ್ರೇನ್‌ ಯುದ್ಧದ ನೆಲದಿಂದ ಕರ್ನಾಟಕದ ನಾಲ್ವರು ವಿದ್ಯಾರ್ಥಿಗಳು ಬೆಂಗಳೂರಿಗೆ ಆಗಮಿಸಿದ್ದಾರೆ. 

Russia Ukraine War: ಖಾರ್ಕೀವ್‌ ತೊರೆಯುವಂತೆ ಸೂಚನೆ: ಕಾಲ್ನಡಿಗೆಯಲ್ಲೇ ಗಡಿಯತ್ತ ಸಾಗಿದ ವಿದ್ಯಾರ್ಥಿಗಳು !

ದೆಹಲಿಯಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಬಂದಿಳಿದಿದ್ದು, ಉಕ್ರೇನ್‌ನಲ್ಲಿನ ಭೀಕರತೆಯನ್ನು ಮಾಧ್ಯಮಗಳ ಮುಂದೆ ಬಿಟ್ಟಿದ್ದಾರೆ.

Video Top Stories