'ಬಹಳ ನೋವಾಗಿದೆ' ಅಂಬಿ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದ ಸುಮಲತಾ

* ಅಂಬರೀಶ್ ಸಮಾಧಿಗೆ ಸುಮಲತಾ ಭೇಟಿ
* ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ನಿರಂತರ
* ಅಂಬರೀಶ್ ಹಾಕಿಕೊಟ್ಟ ದಾರಿಯಲ್ಲೇ ನಡೆಯಬೇಕು
* ಮಂಡ್ಯ ಸಂಸದೆ ಸುಮಲತಾ  ಹೇಳಿಕೆ

Share this Video
  • FB
  • Linkdin
  • Whatsapp

 ಬೆಂಗಳೂರು( ಜು. 11) ಪತಿ ರೆಬಲ್ ಸ್ಟಾರ್ ಅಂಬರೀಶ್ ಸಮಾಧಿಗೆ ಭೇಟಿ ಕೊಟ್ಟ ಸುಮಲತಾ ಪೂಜೆ ಸಲ್ಲಿಸಿದ್ದಾರೆ. ಅಂಬರೀಶ್ ಅಭಿಮಾನಿಳಿಗೆ ನೋವಾಗಿದೆ.. ಆದರೆ ನಾವು ಅಂಬರೀಶ್ ಹಾಕಿಕೊಟ್ಟ ದಾರಿಯಲ್ಲೇ ನಡೆಯಬೇಕು ಎಂದು ತಿಳಿಸಿದ್ದಾರೆ.

ನಾನು ದ್ವೇಷದ ರಾಜಕಾರಣ ಮಾಡಲ್ಲ; ಸುಮಲತಾ ಸ್ಪಷ್ಟನೆ

ಪ್ರತಿಭಟನೆ ಮಾಡುವುದು ಸದ್ಯಕ್ಕೆ ಸರಿ ಅಲ್ಲ. ಅಭಿಮಾನಿಗಳ ಮನಸಿಗೆ ನೋವಾಗಿದೆ. ನಮ್ಮ ಉದ್ದೇಶ ಹೋರಾಟ.. ನನಗೂ ಈ ಘಟನೆಯಿಂದ ನೋವಾಗಿದೆ ಎಂದು ಸುಮಲತಾ ಹೇಳಿದ್ದಾರೆ. 

Related Video