ಸುಮಲತಾ VS ದಳಪತಿಗಳು: ರವೀಂದ್ರ ಶ್ರೀಕಂಠಯ್ಯ ವಿರುದ್ಧ ಅಂಬಿ ಫ್ಯಾನ್ಸ್ ಮೀಟಿಂಗ್

 ಸುಮಲತಾ VS ಎಚ್‌ಡಿಕೆ ಯುದ್ಧ ಮುಂದುವರೆದಿದೆ. ಸುಮಲತಾ ವಿರುದ್ಧ ಮಾತನಾಡಿದ ರವೀಂದ್ರ ಶ್ರೀಕಂಠಯ್ಯ ವಿರುದ್ಧ ಅಂಬಿ ಫ್ಯಾನ್ಸ್ ತಿರುಗಿ ಬಿದ್ದಿದ್ದಾರೆ. ಶ್ರೀರಂಗಪಟ್ಟಣದಲ್ಲಿಂದು ಅಭಿಮಾನಿಗಳು ಸಭೆ ನಡೆಸಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 09): ಸುಮಲತಾ VS ಎಚ್‌ಡಿಕೆ ಯುದ್ಧ ಮುಂದುವರೆದಿದೆ. ಸುಮಲತಾ ವಿರುದ್ಧ ಮಾತನಾಡಿದ ರವೀಂದ್ರ ಶ್ರೀಕಂಠಯ್ಯ ವಿರುದ್ಧ ಅಂಬಿ ಫ್ಯಾನ್ಸ್ ತಿರುಗಿ ಬಿದ್ದಿದ್ದಾರೆ. ಶ್ರೀರಂಗಪಟ್ಟಣದಲ್ಲಿಂದು ಅಭಿಮಾನಿಗಳು ಸಭೆ ನಡೆಸಿದ್ದಾರೆ. 

Add Asianetnews Kannada as a Preferred SourcegooglePreferred

ಅಂಬರೀಷ್ ಕಾಲದಲ್ಲೇ ಅಕ್ರಮ ಗಣಿಗಾರಿಕೆ ನಡೆದಿತ್ತು ಎಂದು ರವೀಂದ್ರ ಶ್ರೀಕಂಠಯ್ಯ ಹೇಳಿದ್ದರು. ಶಾಸಕರ ವಿರುದ್ಧ ಹೋರಾಟ ಮಾಡಲು ಇಂದು ಪೂರ್ವಭಾವಿ ಸಭೆ ಕರೆದಿದ್ದಾರೆ. 

Related Video