Asianet Suvarna News Asianet Suvarna News

ಯೋಗೇಶ್ ಗೌಡ ಹತ್ಯೆ ಕೇಸ್: ವಿನಯ್ ಕುಲಕರ್ಣಿಗೆ ಜಾಮೀನು, ಷರತ್ತುಗಳು ಅನ್ವಯ!

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವಿನಯ್ ಕುಲಕರ್ಣಿಯವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. 

ಬೆಂಗಳೂರು (ಆ. 11): ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವಿನಯ್ ಕುಲಕರ್ಣಿಯವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. 

ಮೈತ್ರಿ ಸರ್ಕಾರ ಪತನದಲ್ಲಿ ಆನಂದ್ ಸಿಂಗ್ ಪಾತ್ರ ದೊಡ್ಡದು: ರೇಣುಕಾಚಾರ್ಯ

ಧಾರವಾಡ ಪ್ರವೇಶಿಸಬಾರದು ಮತ್ತು ಸಿಬಿಐ ಅಧಿಕಾರಿಗಳು ಕರೆದಾಗ ವಿಚಾರಣೆ ಗೆ ಹಾಜರಾಗಬೇಕು ಎಂಬ ಷರತ್ತಿನೊಂದಿಗೆ ಜಾಮೀನು ನೀಡಿದೆ.  ವಾರದಲ್ಲಿ ಒಂದು ಅಥವಾ ಎರಡು ಬಾರಿ ಸಿಬಿಐ ಮುಂದೆ ಹಾಜರಾಗಲು ಸೂಚಿಸಿದೆ. ಈ ಬಗ್ಗೆ ವಿನಯ್ ಕುಲಕರ್ಣಿ ಪರವಕೀಲ ಶರಣಗೌಡ ಪಾಟೀಲ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

Video Top Stories