ಬೆಳಗೆರೆ ಹೊರಗಡೆ ಹುಲಿಯಂತಿದ್ರೂ, ಹೃದಯದಲ್ಲಿ ಮಗುವಾಗಿದ್ದ, ಅದ್ಭುತ ವ್ಯಕ್ತಿತ್ವ ಅವರದ್ದು;ಶ್ಯಾಂ ಸುಂದರ್

ಅಕ್ಷರ ಲೋಕದ ಮಾಂತ್ರಿಕ, ಹಿರಿಯ ಪತ್ರಕರ್ತ, ಲೇಖಕ ರವಿ ಬೆಳೆಗೆರೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಬಾರದ ಲೋಕಕ್ಕೆ ರವಿ ತೆರಳಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ನ. 13): ಅಕ್ಷರ ಲೋಕದ ಮಾಂತ್ರಿಕ, ಹಿರಿಯ ಪತ್ರಕರ್ತ, ಲೇಖಕ ರವಿ ಬೆಳೆಗೆರೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಬಾರದ ಲೋಕಕ್ಕೆ ರವಿ ತೆರಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಸಿವು ಕಲಿಸಿದ ಪಾಠಗಳನ್ನು ಯಶಸ್ಸಿನ ಮೆಟ್ಟಿಲಾಗಿಸಿಕೊಂಡ ವ್ಯಕ್ತಿ ಬೆಳಗೆರೆ: ಜೋಗಿ

'1992 ರಲ್ಲಿ ನಾನು, ರವಿ ಒಟ್ಟಿಗೆ ಕನ್ನಡ ಪ್ರಭದಲ್ಲಿ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದೆವು. ಆ ನಂತರ ಹಾಯ್ ಬೆಂಗಳೂರು ಶುರು ಮಾಡಿದ. 'ಪ್ರಾರ್ಥನಾ' ಶಾಲೆ ಆರಂಭಿಸಿದ. ಬರಹ, ಸಿನಿಮಾ, ಕಲಾವಿದ... ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ. ಯಾವತ್ತೂ ತನ್ನನ್ನು ತಾನು ಬಿಟ್ಟುಕೊಡುತ್ತಿರಲಿಲ್ಲ. ಭಯಂಕಾರ ಛಲಗಾರನಾಗಿದ್ದ. ಯಾವ ಕೆಲಸವೂ ತನ್ನಿಂದ ಆಗಲ್ಲ ಎಂದು ಬಿಡುತ್ತಿರಲಿಲ್ಲ. ಅವನ ಜೀವನ ಒಂದು ಸಿನಿಮಾವಾಗಬೇಕು' ಎಂದು ಸುವರ್ಣ ನ್ಯೂಸ್ ಡಿಜಿಟಲ್ ಹೆಡ್ ಎಸ್‌.ಕೆ ಶ್ಯಾಮಸುಂದರ್ ಒಡನಾಟವನ್ನು ಸ್ಮರಿಸಿಕೊಂಡಿದ್ದಾರೆ. 

Related Video