Asianet Suvarna News Asianet Suvarna News

ಆಂಬ್ಯುಲೆನ್ಸ್ ಮಾಫಿಯಾ: ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ ಎಚ್ಚೆತ್ತ ಶ್ರೀರಾಮುಲು

ಆಂಬ್ಯುಲೆನ್ಸ್ ಮಾಫಿಯಾ ಬಗ್ಗೆ ನಿಮ್ಮ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದ್ದು, ಈ ವರದಿಯ ಬೆನ್ನಲ್ಲೇ ಆರೋಗ್ಯ ಸಚಿವ ಬಿ. ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಆ.26): ಆಂಬ್ಯುಲೆನ್ಸ್ ಮಾಫಿಯಾ ಬಗ್ಗೆ ನಿಮ್ಮ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದ್ದು, ಈ ವರದಿಯ ಬೆನ್ನಲ್ಲೇ ಆರೋಗ್ಯ ಸಚಿವ ಬಿ. ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ.

ಅರ್ಚಕರ ಪುತ್ರಿಯರು ಮತಾಂತರ, ಕೋಟಿಗೆ ಮೆಡಿಕಲ್ ಸೀಟ್ ಮಾರಾಟ: ಆ. 26ರ ಟಾಪ್ 10 ಸುದ್ದಿಗಳು!

ಆಂಬ್ಯುಲೆನ್ಸ್‌ನಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆ ಬಗ್ಗೆ ಕೂಡಲೇ ಕ್ರಮಕೈಗೊಳ್ಳುವುಂತೆ ಶ್ರೀರಾಮುಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದು ಸುವರ್ಣ ನ್ಯೂಸ್ ಬಿಗ್  ಇಂಪ್ಯಾಕ್ಟ್..

Video Top Stories