Asianet Suvarna News Asianet Suvarna News

ಸುವರ್ಣ ಇಂಪ್ಯಾಕ್ಟ್: ಕೋವಿಡ್ ಸೋಂಕಿತರ ಅಂತ್ಯಸಂಸ್ಕಾರಕ್ಕೆ 2 ಎಕರೆ ಜಾಗ ಮೀಸಲು

ಸೋಂಕಿತರ ಅಂತ್ಯ ಸಂಸ್ಕಾರಕ್ಕೆ ಕೊನೆಗೂ ವ್ಯವಸ್ಥೆಯಾಗಿದೆ. ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ಬೇಕಾಬಿಟ್ಟಿ ಮಾಡಲಾಗುತ್ತಿದೆ. ಸರಿಯಾದ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿತ್ತು. ಈ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಿದೆ. ಬೆಂಗಳೂರು ಹೊರ ವಲಯದಲ್ಲಿ ಅಂತ್ಯಸಂಸ್ಕಾರಕ್ಕೆ ಎರಡು ಎಕರೆ ಭೂಮಿಯನ್ನು ಮೀಸಲಿಟ್ಟಿದೆ. ಇದು ಸುವರ್ಣ ನ್ಯೂಸ್ ವರದಿಯ ಇಂಪ್ಯಾಕ್ಟ್..!

ಬೆಂಗಳೂರು (ಜು. 01): ಸೋಂಕಿತರ ಅಂತ್ಯ ಸಂಸ್ಕಾರಕ್ಕೆ ಕೊನೆಗೂ ವ್ಯವಸ್ಥೆಯಾಗಿದೆ. ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ಬೇಕಾಬಿಟ್ಟಿ ಮಾಡಲಾಗುತ್ತಿದೆ. ಸರಿಯಾದ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿತ್ತು. ಈ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಿದೆ. ಬೆಂಗಳೂರು ಹೊರ ವಲಯದಲ್ಲಿ ಅಂತ್ಯಸಂಸ್ಕಾರಕ್ಕೆ ಎರಡು ಎಕರೆ ಭೂಮಿಯನ್ನು ಮೀಸಲಿಟ್ಟಿದೆ. ಇದು ಸುವರ್ಣ ನ್ಯೂಸ್ ವರದಿಯ ಇಂಪ್ಯಾಕ್ಟ್..!

ಪ್ಲಾಸ್ಟಿಕ್ ಕವರಿ‌ನಲ್ಲಿ ಸುತ್ತಿ ಮೃತ ವೃದ್ಧೆಯ ಶವ ಹೊತ್ತೊಯ್ದ ಬಿಬಿಎಂಪಿ ಸಿಬ್ಬಂದಿ

Video Top Stories