
ಸುವರ್ಣ ನ್ಯೂಸ್ನಿಂದ ಯೂರಿಯಾ ರಸಗೊಬ್ಬರ ದಂಧೆ ರಿಯಾಲಿಟಿ ಚೆಕ್
ರಾಜ್ಯಾದ್ಯಂತ ಯೂರಿಯಾ ರಸಗೊಬ್ಬರ ದಂಧೆ ರಿಯಾಲಿಟಿ ಚೆಕ್ ನಡೆಸಿದೆ ಸುವರ್ಣ ನ್ಯೂಸ್. ಕೃತಕ ಅಭಾವವನ್ನು ಸೃಷ್ಟಿಸಿ ಮಾರಾಟಗಾರರಿಂದ ಹಣವನ್ನು ಲೂಟಿ ಮಾಡಿದೆ. ಒಂದು ಕಡೆ ಕೊರೊನಾ ಸಂಕಷ್ಟ, ಇನ್ನೊಂದು ಕಡೆ ಪ್ರವಾಹದಿಂದ ರೈತ ಕಂಗೆಟ್ಟು ಹೋಗಿದ್ದಾನೆ. ಇದರ ಮಧ್ಯೆ ರಸಗೊಬ್ಬರ ಮಾರಾಟದಲ್ಲಿ ದಂಧೆ ಮಾಡಿ ಹಣವನ್ನು ವಸೂಲಿ ಮಾಡಲಾಗುತ್ತಿದೆ. ಮಾರಾಟಗಾರರು ಹೇಳಿದಷ್ಟು ಬೆಲೆಯನ್ನು ಅನಿವಾರ್ಯವಾಗಿ ಕೊಡಬೇಕಾಗಿದೆ.
ಬೆಂಗಳೂರು (ಆ. 20): ರಾಜ್ಯಾದ್ಯಂತ ಯೂರಿಯಾ ರಸಗೊಬ್ಬರ ದಂಧೆ ರಿಯಾಲಿಟಿ ಚೆಕ್ ನಡೆಸಿದೆ ಸುವರ್ಣ ನ್ಯೂಸ್. ಕೃತಕ ಅಭಾವವನ್ನು ಸೃಷ್ಟಿಸಿ ಮಾರಾಟಗಾರರಿಂದ ಹಣವನ್ನು ಲೂಟಿ ಮಾಡಿದೆ. ಒಂದು ಕಡೆ ಕೊರೊನಾ ಸಂಕಷ್ಟ, ಇನ್ನೊಂದು ಕಡೆ ಪ್ರವಾಹದಿಂದ ರೈತ ಕಂಗೆಟ್ಟು ಹೋಗಿದ್ದಾನೆ. ಇದರ ಮಧ್ಯೆ ರಸಗೊಬ್ಬರ ಮಾರಾಟದಲ್ಲಿ ದಂಧೆ ಮಾಡಿ ಹಣವನ್ನು ವಸೂಲಿ ಮಾಡಲಾಗುತ್ತಿದೆ. ಮಾರಾಟಗಾರರು ಹೇಳಿದಷ್ಟು ಬೆಲೆಯನ್ನು ಅನಿವಾರ್ಯವಾಗಿ ಕೊಡಬೇಕಾಗಿದೆ.
Add Asianetnews Kannada as a Preferred Source

ಪ್ರತಿ ಚೀಲಕ್ಕೆ 50 ರಿಂದ 135 ರೂ ಏರಿಕೆ ಮಾಡಲಾಗಿದೆ. ಗೊಬ್ಬರ ಪೂರೈಕೆ ಇಲ್ಲ ಎಂಬ ನೆಪವೊಡ್ಡಿ ಗಣ ಲೂಟಿ ಮಾಡಲಾಗುತ್ತಿತ್ತು. ಇದರ ಬಗ್ಗೆ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದೆ. ಜೊತೆಗೆ ಕೇಂದ್ರ ಸಚಿವ ಸದಾನಂದ ಗೌಡ್ರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!