
ಟೌನ್ಹಾಲ್ ಟಾರ್ಗೆಟ್: ತೇಜಸ್ವಿ ಸೂರ್ಯ, ಸೂಲಿಬೆಲೆ ಮಿಸ್ ಆಗಿದ್ದು ಹೀಗೆ!
ಡಿ. 22 ರಂದು ಟೌನ್ಹಾಲ್ ಮುಂದೆ ನಡೆದ ಪೌರತ್ವ ಕಾಯ್ದೆ ಪರ ಪ್ರತಿಭಟನೆಯಲ್ಲಿ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಎಸ್ಡಿಪಿಐ ಕಾರ್ಯಕರ್ತರು ಸಂಚು ರೂಪಿಸಿರುವ ಸಂಗತಿ ಬೆಚ್ಚಿ ಬೀಳಿಸಿದೆ. ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಎಸ್ಡಿಪಿಐ ಕಾರ್ಯಕರ್ತರು ಪಕ್ಕಾ ಪ್ಲಾನ್ ಮಾಡಿದ್ದರೂ ಮಿಸ್ ಆಗಿದ್ದು ಹೇಗೆ? ಇಲ್ಲಿದೆ ನೋಡಿ!
ಬೆಂಗಳೂರು (ಜ. 17): ಡಿ. 22 ರಂದು ಟೌನ್ಹಾಲ್ ಮುಂದೆ ನಡೆದ ಪೌರತ್ವ ಕಾಯ್ದೆ ಪರ ಪ್ರತಿಭಟನೆಯಲ್ಲಿ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಎಸ್ಡಿಪಿಐ ಕಾರ್ಯಕರ್ತರು ಸಂಚು ರೂಪಿಸಿರುವ ಸಂಗತಿ ಬೆಚ್ಚಿ ಬೀಳಿಸಿದೆ.
Add Asianetnews Kannada as a Preferred Source

ಸಿಎಎ ಪರ ಪ್ರತಿಭಟನೆ: ತೇಜಸ್ವಿ ಸೂರ್ಯ, ಸೂಲಿಬೆಲೆ ಹತ್ಯೆಗೆ ಸ್ಕೆಚ್!
ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಎಸ್ಡಿಪಿಐ ಕಾರ್ಯಕರ್ತರು ಪಕ್ಕಾ ಪ್ಲಾನ್ ಮಾಡಿದ್ದರೂ ಮಿಸ್ ಆಗಿದ್ದು ಹೇಗೆ? ಇಲ್ಲಿದೆ ನೋಡಿ!
ಜನವರಿ 17ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ