Asianet Suvarna News Asianet Suvarna News

ಕೊರೊನಾ 2 ನೇ ಅಲೆ, ಬೆಂಗಳೂರಿನ 3 ವಲಯಗಳು ಮೋಸ್ಟ್ ಡೇಂಜರಸ್ ಅಂತೆ!

ಕೊರೊನಾ ಕೇಸ್‌ಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಕೊರೊನಾ 2 ನೇ ಅಲೆ ಕುರಿತು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಮಾರ್ಚ್ ತಿಂಗಳು ನಿರ್ಣಾಯಕ ಅಂತ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರ- ಸಭೆ ಸಮಾರಂಭಗಳಲ್ಲಿ ಜನರ ಪಾಲ್ಗೊಳ್ಳುವಿಕೆಗೆ ಕಡಿವಾಣ ಹಾಕುವ ತೀರ್ಮಾನ ತೆಗೆದುಕೊಂಡಿದೆ. 

ಬೆಂಗಳೂರು (ಮಾ. 13): ಕೊರೊನಾ ಕೇಸ್‌ಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಕೊರೊನಾ 2 ನೇ ಅಲೆ ಕುರಿತು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಮಾರ್ಚ್ ತಿಂಗಳು ನಿರ್ಣಾಯಕ ಅಂತ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರ- ಸಭೆ ಸಮಾರಂಭಗಳಲ್ಲಿ ಜನರ ಪಾಲ್ಗೊಳ್ಳುವಿಕೆಗೆ ಕಡಿವಾಣ ಹಾಕುವ ತೀರ್ಮಾನ ತೆಗೆದುಕೊಂಡಿದೆ. ಯಾವುದೇ ಸಮಾರಂಭವಾದರೂ 50 ರಿಂದ 500 ಜನಕ್ಕಿಂತ ಹೆಚ್ಚಿನ ಮಂದಿ ಪಾಲ್ಗೊಳ್ಳದಂತೆ ನಿರ್ಬಂಧ ವಿಧಿಸಲಾಗಿದೆ. ಬೆಂಗಳೂರಿನಲ್ಲಿ ಲೇಟ್ ನೈಟ್ ಪಾರ್ಟಿಗಳಿಗೆ ಬ್ರೇಕ್ ಬಿದ್ದಿದೆ. 

 

Video Top Stories