Asianet Suvarna News Asianet Suvarna News

ಭಾರತ್ ಬಂದ್‌ಗೆ ಬೆಂಬಲ ಇಲ್ಲ, ಮಲ್ಲೇಶ್ವರಂ ಟ್ರೇಡರ್ಸ್ ಅಸೋಸಿಯೇಷನ್ ಸ್ಪಷ್ಟನೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೆ.27ರ ಸೋಮವಾರ ಭಾರತ್​ ಬಂದ್​ಗೆ ಕರೆ ನೀಡಿದೆ. ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್ ಕರೆಗೆ ಕರ್ನಾಟಕ ರೈತ ಸಂಘಟನೆಗಳ ಬೆಂಬಲ ನೀಡಿದೆ. ಆದ್ರೆ, ಮಲ್ಲೇಶ್ವರಂ ಟ್ರೇಡರ್ಸ್ ಅಸೋಸಿಯೇಷನ್ ತನ್ನ ನಿಲುವು ಪ್ರಕಟಿಸಿದೆ.

ಬೆಂಗಳೂರು, (ಸೆ.25): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೆ.27ರ ಸೋಮವಾರ ಭಾರತ್​ ಬಂದ್​ಗೆ ಕರೆ ನೀಡಿದೆ. 

ಕರ್ನಾಟಕ ಬಂದ್‌ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ

ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್ ಕರೆಗೆ ಕರ್ನಾಟಕ ರೈತ ಸಂಘಟನೆಗಳ ಬೆಂಬಲ ನೀಡಿದೆ. ಆದ್ರೆ, ಮಲ್ಲೇಶ್ವರಂ ಟ್ರೇಡರ್ಸ್ ಅಸೋಸಿಯೇಷನ್ ತನ್ನ ನಿಲುವು ಪ್ರಕಟಿಸಿದೆ.