ಅನ್ಲಾಕ್ ಬಳಿಕ ಹಂತಹಂತವಾಗಿ ಸಾರಿಗೆ ಸಂಚಾರ ಆರಂಭ: ಲಕ್ಷ್ಮಣ ಸವದಿ
- ಜೂನ್ 14 ರ ನಂತರ ಅನ್ಲಾಕ್ ಬಳಿಕ ಹಂತಹಂತವಾಗಿ ಬಸ್ ಸಂಚಾರ ಆರಂಭ
- 2 ನೇ ಡೋಸ್ ಪಡೆಯುವವರೆಗೂ ನೌಕರರಿಗೆ ಒತ್ತಡ ಹಾಕಲ್ಲ
- ಪ್ರಯಾಣಿಕರಿಗೆ ಮಾಸ್ಕ್, ಸ್ಯಾನಿಟೈಸ್ ಕಡ್ಡಾಯ
ಬೆಂಗಳೂರು (ಜೂ. 08): ಜೂನ್ 14 ರ ನಂತರ ಅನ್ಲಾಕ್ ಬಳಿಕ ಹಂತಹಂತವಾಗಿ ಬಸ್ ಸಂಚಾರವನ್ನು ಆರಂಭಿಸಲಾಗುವುದು. 2 ನೇ ಡೋಸ್ ಆಗುವವರೆಗೆ ನೌಕರರಿಗೆ ಒತ್ತಡ ಹಾಕುವುದಿಲ್ಲ. ಪ್ರಯಾಣಿಕರ ಸುರಕ್ಷಾ ದೃಷ್ಟಿಯಿಂದ ಸ್ಯಾನಿಟೈಸರ್, ಮಾಸ್ಕ್ ನೀಡುತ್ತೇವೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ರಾಜ್ಯಗಳ ಹೊರೆ ತಪ್ಪಿಸಿದ ಪ್ರಧಾನಿ; ಉಚಿತ ಲಸಿಕೆ, ಉಚಿತ ರೇಶನ್ ಘೋಷಿಸಿದ ಮೋದಿ!
'