Asianet Suvarna News Asianet Suvarna News

ಬೇಜವಾಬ್ದಾರಿ ಸವದಿ ಮೇಲೆ ಸಿಎಂ ಗರಂ, ಫುಲ್ ಕ್ಲಾಸ್..!

ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ವಿರುದ್ಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗರಂ ಆಗಿದ್ದಾರೆ.

First Published Dec 12, 2020, 4:46 PM IST | Last Updated Dec 12, 2020, 4:46 PM IST

ಬೆಂಗಳೂರು, (ಡಿ.12): ರಾಜ್ಯದಲ್ಲಿ ಎರಡು ದಿನಗಳಿಂದ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ಬಸ್‌ ಇಲ್ಲದೇ ಪ್ರಯಾಣಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣಗೊಂಡಿದೆ. 

ಮುಷ್ಕರ ನಿರತರಿಗೆ ಮಾತುಕತೆಗೆ ಮುಕ್ತ ಅಹ್ವಾನ ನೀಡಿದ ಸಾರಿಗೆ ಸಚಿವರು

ಇನ್ನೊಂದೆಡೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ವಿರುದ್ಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗರಂ ಆಗಿದ್ದಾರೆ.

Video Top Stories