
ನವೀನ್ ಪಾರ್ಥೀವ ಶರೀರವನ್ನು ತರುವ ಕೆಲಸ ನಡೆಯುತ್ತಿದೆ; ಪ್ರಹ್ಲಾದ್ ಜೋಶಿ
'ನವೀನ್ ನಿವಾಸಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನವೀನ್ ಮೃತದೇಹ ತರುವ ಕಾರ್ಯ ನಡೆಯುತ್ತಿದೆ. ಕೇಂದ್ರ ಸಚಿವ ಜೈಶಂಕರ್ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ನೀವು ಧೈರ್ಯವಾಗಿರಿ' ಎಂದು ತಂದೆ-ತಾಯಿಗೆ ಸಾಂತ್ವನ ಹೇಳಿದ್ದಾರೆ.
ನವದೆಹಲಿ (ಮಾ. 02): ಕಳೆದ 6 ದಿನಗಳಿಂದ ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಹಾವೇರಿ ಜಿಲ್ಲೆಯ ಚಳಗೇರಿ ಮೂಲದ ವೈದ್ಯ ವಿದ್ಯಾರ್ಥಿ ನವೀನ್ ಶೇಖರಪ್ಪ ಗ್ಯಾನಗೌಡರ್ ಸಾವಿಗೀಡಾಗಿದ್ದಾರೆ. ಇವರು ರಷ್ಯಾ-ಉಕ್ರೇನ್ ಯುದ್ಧದಲ್ಲಿ ಸಾವಿಗೀಡಾದ ಮೊದಲ ಭಾರತೀಯ.
Add Asianetnews Kannada as a Preferred Source

Russia Ukraine War: ಉಕ್ರೇನ್ನಲ್ಲಿ ಹೆಚ್ಚಾಯ್ತು ಟೆನ್ಷನ್, ಸುರಕ್ಷಿತ ಸ್ಥಳದತ್ತ ಕನ್ನಡಿಗರು
'ನವೀನ್ ನಿವಾಸಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನವೀನ್ ಮೃತದೇಹ ತರುವ ಕಾರ್ಯ ನಡೆಯುತ್ತಿದೆ. ಕೇಂದ್ರ ಸಚಿವ ಜೈಶಂಕರ್ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ನೀವು ಧೈರ್ಯವಾಗಿರಿ' ಎಂದು ತಂದೆ-ತಾಯಿಗೆ ಸಾಂತ್ವನ ಹೇಳಿದ್ದಾರೆ.