Panchamasali Peetha ಪಂಚಮಸಾಲಿ 3ನೇ ಪೀಠ, ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ವಚನಾನಂದ ಶ್ರೀ ಕಿಡಿ

ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ (Vachanananda Swamiji) ಪ್ರತಿಕ್ರಿಯಿಸಿದ್ದು, ಪರೋಕ್ಷವಾಗಿ ಜಯಮೃತ್ಯುಂಜಯ ಸ್ವಾಮೀಜಿ (jaya mruthyunjaya swamiji) ವಿರುದ್ಧ ಕಿಡಿಕಾರಿದ್ದಾರೆ.

Share this Video
  • FB
  • Linkdin
  • Whatsapp

ದಾವಣಗೆರೆ, (ಜ.23): ಪಂಚಮಸಾಲಿ ಸಮಾಜಕ್ಕೆ(Panchamasali community) ಮೂರನೇ ಗುರುಪೀಠ ಸ್ಥಾಪನೆ ವಿಚಾರಕ್ಕೆ ಟಾಕ್‌ ಫೈಟ್ ಮುಂದುವರೆದಿದೆ.

Add Asianetnews Kannada as a Preferred SourcegooglePreferred

Panchamasali Peetha ಪಂಚಮಸಾಲಿ 3ನೇ ಪೀಠ ಮಾಡಿರುವುದೇ ಸಿಎಂ ಆಗೋದಕ್ಕೆ

ಇನ್ನು ಈ ಬಗ್ಗೆ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ (Vachanananda Swamiji) ಪ್ರತಿಕ್ರಿಯಿಸಿದ್ದು, ಪರೋಕ್ಷವಾಗಿ ಜಯಮೃತ್ಯುಂಜಯ ಸ್ವಾಮೀಜಿ (jaya mruthyunjaya swamiji) ವಿರುದ್ಧ ಕಿಡಿಕಾರಿದ್ದಾರೆ.

Related Video