
ವಿಜಯಪುರ: ಉಕ್ಕಿ ಹರಿಯುವ ಹಳ್ಳ ದಾಟಿ ಕಾಲಜ್ಞಾನಿ ಸದಾಶಿವ ಅಜ್ಜನ ದರ್ಶನಕ್ಕೆ ಭಕ್ತರ ದಂಡು
ವಿಜಯಪುರದ ಬಬಲಾದಿ ಮಠಕ್ಕೆ ಕಾಲಜ್ಞಾನಿ ಸದಾಶಿವ ಅಜ್ಜನ ದರ್ಶನಕ್ಕೆ ಭಕ್ತರ ದಂಡು ಹರಿದು ಬಂದಿದೆ.
ವಿಜಯಪುರ (ಜೂ. 08): ಇಲ್ಲಿನ ಬಬಲಾದಿ ಮಠಕ್ಕೆ ಕಾಲಜ್ಞಾನಿ ಸದಾಶಿವ ಅಜ್ಜನ ದರ್ಶನಕ್ಕೆ ಭಕ್ತರ ದಂಡು ಹರಿದು ಬಂದಿದೆ. ಕೊರೋನಾ 2 ನೇ ಅಲೆ ಬಗ್ಗೆ 3 ತಿಂಗಳ ಹಿಂದೆ ಸದಾಶಿವ ಅಜ್ಜ ಭವಿಷ್ಯ ನುಡಿದಿದ್ದರು. ಇದೀಗ ಸೋಂಕು ಸ್ವಲ್ಪ ಕಡಿಮೆಯಾಗುತ್ತಿದ್ದಂತೆ ಮುತ್ಯಾರ ದರ್ಶನಕ್ಕೆ ಆಗಮಿಸಿದ್ದಾರೆ. ಮನೆಯಲ್ಲಿಯೇ ಪೂಜೆ ಮಾಡಿ ಎಂದರೂ ಭಕ್ತರು ಕೇಳುತ್ತಿಲ್ಲ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಎಂಟಾಣೆ ಮಳೆ, ಮಹಾನ್ ವ್ಯಕ್ತಿಯ ತಲೆದಂಡ; ಚಿಕ್ಕಪ್ಪಯ್ಯ ಕಾಲಜ್ಞಾನ ಸುಳ್ಳಾಗಿದ್ದೇ ಇಲ್ಲ!