
'ಇಲ್ಲಿದೆ ಹೆಮ್ಮಾರಿಗೆ ಮದ್ದು ಅರೆಯುವ ಅಸ್ತ್ರ : ಕೊರೋನಾದಿಂದ ತಪ್ಪಿಸಿಕೊಳ್ಳಲು ಸುಲಭ ವಿಧಾನ'
ಕೊರೋನಾ ಮಹಾಮಾರಿ ಎಲ್ಲೆಡೆ ವಿಸ್ತರವಾಗುತ್ತಲೇ ಸಾಗುತ್ತಿದೆ. ಭಾರೀ ಸಂಖ್ಯೆಯಲ್ಲಿ ಕೊರೋನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಕರ್ನಾಟಕದಲ್ಲಿ ಕೊರೋನಾ ತುರ್ತು ಸ್ಥಿತಿಯೇ ನಿರ್ಮಾಣವಾಗಿದೆ. ಆದರೆ ಇಲ್ಲಿದೆ ಹೆಮ್ಮಾರಿಗೆ ಮದ್ದು ಅರೆಯುವ ಅಸ್ತ್ರ, ಇದರಿಂದ ತಪ್ಪಿಸಿಕೊಳ್ಳಲು ಸುಲಭ ವಿಧಾನ.
ಬೆಂಗಳೂರು (ಏ.25): ಕೊರೋನಾ ಮಹಾಮಾರಿ ಎಲ್ಲೆಡೆ ವಿಸ್ತರವಾಗುತ್ತಲೇ ಸಾಗುತ್ತಿದೆ. ಭಾರೀ ಸಂಖ್ಯೆಯಲ್ಲಿ ಕೊರೋನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೋವಿಡ್ ಲಸಿಕೆ: ಮಹತ್ವದ ಹೆಜ್ಜೆ ಇಟ್ಟ ಯಡಿಯೂರಪ್ಪ ಸರ್ಕಾರ! .
ಕರ್ನಾಟಕದಲ್ಲಿ ಕೊರೋನಾ ತುರ್ತು ಸ್ಥಿತಿಯೇ ನಿರ್ಮಾಣವಾಗಿದೆ. ಆದರೆ ಇಲ್ಲಿದೆ ಹೆಮ್ಮಾರಿಗೆ ಮದ್ದು ಅರೆಯುವ ಅಸ್ತ್ರ, ಇದರಿಂದ ತಪ್ಪಿಸಿಕೊಳ್ಳಲು ಸುಲಭ ವಿಧಾನ.