
ಕೊರೋನಾ ಅಟ್ಟಹಾಸಕ್ಕೆ ಕರ್ನಾಟಕ ತತ್ತರ: ಸಾವು ಹೆಚ್ಚಳಕ್ಕೆ ಕಾರಣಗಳೇನು..?
ಕೋವಿಡ್ ವೈರಸ್ಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ|ಕೊರೋನಾದಿಂದ ಕಂಗಾಲಾಗಿ ಹೋದ ಜನತೆ|
ಬೆಂಗಳೂರು(ಜು. 01): ರಾಜ್ಯದಲ್ಲಿ ಮಹಾಮಾರಿ ಕೊರೋನಾಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಮೊನ್ನೆ(ಸೋಮವಾರ) 19 ಮಂದಿ, ನಿನ್ನೆ(ಮಂಗಳವಾರ) 20 ಇಂದು ಎಷ್ಟು ಜನ ಸಾವನ್ನಪ್ಪುತ್ತಾರೆ ಎಂದು ಭಯ ಹುಟ್ಟಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಜವಾಬ್ದಾರಿ ಮರೆತ ಜಮೀರ್; ಕೊರೊನಾ ಟೆನ್ಷನ್ ನಡುವೆ ಪಾದಪೂಜೆ ಬೇಕಿತ್ತಾ ಜಮೀರ್ ಸಾಹೇಬ್ರೆ?
ಇದರಿಂದ ರಾಜ್ಯದ ಜನತೆ ಅಕ್ಷರಶಃ ಕಂಗಾಲಾಗಿ ಹೋಗಿದ್ದಾರೆ. ಈ ಸಾವಿಗೆ ಕಾರಣಗಳು ಏನು ಎಂಬುದರ ಬಗ್ಗೆ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ.