ವಿವಿಧ ಸಮುದಾಯಗಳ ಮೀಸಲಾತಿ ಬಗ್ಗೆ ಸಿಎಂ ಬಿಎಸ್‌ವೈ ಮಹತ್ವದ ಹೇಳಿಕೆ

ಮೀಸಲಾತಿಗೆ ರಾಜ್ಯದಲ್ಲಿ ವಿವಿಧ ಸಮುದಾಯಗಳು ಬೇಡಿಕೆ ಇಡುತ್ತಿವೆ. ಇನ್ನು ಕೆಲ ಸಮುದಾಯದ ಸ್ವಾಮೀಜಿಗಳು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಪರೋಕ್ಷವಾಗಿ ಎಚ್ಚರಿಕೆಗಳನ್ನ ಸಹ ಕೊಟ್ಟಿದ್ದಾರೆ. ಇನ್ನು ಈ ಬಗ್ಗೆ ಇಂದು (ಬುಧವಾರ) ಬೆಂಗಳೂರಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಫೆ.10): ಮೀಸಲಾತಿಗೆ ರಾಜ್ಯದಲ್ಲಿ ವಿವಿಧ ಸಮುದಾಯಗಳು ಬೇಡಿಕೆ ಇಡುತ್ತಿವೆ. ಇನ್ನು ಕೆಲ ಸಮುದಾಯದ ಸ್ವಾಮೀಜಿಗಳು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಪರೋಕ್ಷವಾಗಿ ಎಚ್ಚರಿಕೆಗಳನ್ನ ಸಹ ಕೊಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕುರುಬರಿಗೆ ST, ಪಂಚಮಸಾಲಿಗೆ 2A ಬೇಕು: ಇದು ಮೀಸಲಾತಿ ಶಾಸ್ತ್ರ ರಹಸ್ಯ

ಇನ್ನು ಈ ಬಗ್ಗೆ ಇಂದು (ಬುಧವಾರ) ಬೆಂಗಳೂರಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಹಾಗಾದ್ರೆ ಈ ಮೀಸಲಾತಿ ಬಗ್ಗೆ ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Related Video